ಶಿಕ್ಷಕರ ಸಮಸ್ಯೆ ನಿವಾರಣೆಗೆ ಶಿಕ್ಷಕನಾಗಿ ನಿಮ್ಮೊಂದಿಗೆ ಇರುವೆ: ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್

ಚಿಕ್ಕಮಗಳೂರು: ನಾನು ಶಿಕ್ಷಕರ ಸಮಸ್ಯೆ ನಿವಾರಣೆಗೆ ಶಿಕ್ಷಕನಾಗಿ ಸದಾ ನಿಮ್ಮೊಂದಿಗೆ ಇರುತ್ತೇನೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ತಮ್ಮನ್ನು ಗೆಲ್ಲಿಸುವಂತೆ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಮನವಿ ಮಾಡಿದರು. ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿ, ಮತಬೇಟೆಯಲ್ಲಿ ತೊಡಗಿ ಟಿಎಂಎಸ್ ಕಾಲೇಜಿನಲ್ಲಿ ಮಾತನಾಡಿದಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ಶಿಕ್ಷಕನಾಗಿ ನಾನು ಎಂದಿಗೂ ಇರುತ್ತೇನೆ. ನಿಮ್ಮ ಬೆಂಬಲದಿಂದ ನನಗೆ ಇಂದು ಮನತುಂಬಿ ಬಂದಿದೆ ಜೂನ್.3ರಂದು ನಡೆಯುವ … Continue reading ಶಿಕ್ಷಕರ ಸಮಸ್ಯೆ ನಿವಾರಣೆಗೆ ಶಿಕ್ಷಕನಾಗಿ ನಿಮ್ಮೊಂದಿಗೆ ಇರುವೆ: ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್