BIGG NEWS : ಬಸ್​ ನಿಲ್ದಾಣದ ಗುಂಬಜ್​ಗಳನ್ನು ನಾನೇ ಜೆಸಿಬಿಯಲ್ಲಿ ಒಡೆಸುತ್ತೇನೆ: ಸಂಸದ ಪ್ರತಾಪ್​ ಸಿಂಹ

ಮೈಸೂರು: ಇಲ್ಲಿ ಬಸ್ ನಿಲ್ದಾಣಗಳು ಗುಂಬಜ್ ಮಾದರಿಯಲ್ಲಿ ನಿರ್ಮಾಣವಾಗಿದ್ದು, ಕೂಡಲೇ ಇವುಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ನಾನೇ ಜೆಸಿಬಿ ತಂದು ಒಡೆದು ಹಾಕುತ್ತೇನೆ ಎಂಬ ಸಂಸದ ಪ್ರತಾಪ್ ಸಿಂಹ ಅವರ ಮಾತು ಈಗ ವೈರಲ್ ಆಗಿದೆ. BIGG NEWS : ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಆರಂಭ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಸಿರು ನಿಶಾನೆ ಭಾನುವಾರ ಸಂಜೆ ರಂಗಾಯಣದಲ್ಲಿ ಟಿಪ್ಪು ನಿಜ ಕನಸುಗಳು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೈಸೂರಿಗೆ ಮಹಾರಾಜರು ಅಡಿಪಾಯ ಹಾಕಿಕೊಟ್ಟಿದ್ದು … Continue reading BIGG NEWS : ಬಸ್​ ನಿಲ್ದಾಣದ ಗುಂಬಜ್​ಗಳನ್ನು ನಾನೇ ಜೆಸಿಬಿಯಲ್ಲಿ ಒಡೆಸುತ್ತೇನೆ: ಸಂಸದ ಪ್ರತಾಪ್​ ಸಿಂಹ