ಪ್ರಧಾನಿ ಮೋದಿ, ಅಮಿತ್ ಶಾ ಹೇಳಿದರೂ ನನ್ನ ಸ್ಪರ್ಧೆ ಖಚಿತ : ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ
ಬೆಂಗಳೂರು : ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ಎದ್ದಿರುವ ಈಶ್ವರಪ್ಪ ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಹೇಳಿದರೂ ಕೂಡ ನನ್ನ ಸ್ಪರ್ಧೆ ಖಚಿತ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ ಎಂದು ಕೆಎಸ್ ಈಶ್ವರಪ್ಪ ತಿಳಿಸಿದರು. ಹೆರಿಗೆಯ ನಂತರದ ತಲೆ ನೋವು ಈ ಕಾರಣಕ್ಕೆ ಬರುತ್ತದೆ ಮಾಧ್ಯಮದ ಸಂದರ್ಶನ ಒಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರೇ … Continue reading ಪ್ರಧಾನಿ ಮೋದಿ, ಅಮಿತ್ ಶಾ ಹೇಳಿದರೂ ನನ್ನ ಸ್ಪರ್ಧೆ ಖಚಿತ : ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed