BIGG NEWS: ಚನ್ನಪಟ್ಟಣದಿಂದಲೇ ನನ್ನ ಸ್ಪರ್ಧೆ: ಹೆಚ್.ಡಿ ಕುಮಾರಸ್ವಾಮಿ ಘೋಷಣೆ

ರಾಮನಗರ: ನಾನು ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ. ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. BIGG NEWS : ಇಂದಿನಿಂದ 3 ದಿನ `ಕಿತ್ತೂರು ಉತ್ಸವ’ : ಇಂದು ಸಿಎಂ ಬೊಮ್ಮಾಯಿ ಚಾಲನೆ   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಆದರೆ ನಾನು ಚನ್ನಪಟ್ಟಣದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಕಳೆದ ಬಾರಿ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಎರಡು … Continue reading BIGG NEWS: ಚನ್ನಪಟ್ಟಣದಿಂದಲೇ ನನ್ನ ಸ್ಪರ್ಧೆ: ಹೆಚ್.ಡಿ ಕುಮಾರಸ್ವಾಮಿ ಘೋಷಣೆ