ಗಿಲ್ಲಿ ನಟ ಬಿಗ್ ಬಾಸ್ ಸೀಸನ್-12 ಗೆದ್ದರೇ 20 ಲಕ್ಷ ನೀಡುತ್ತೇನೆ: ಜೆಡಿಎಸ್ ಎಂಎಲ್ಸಿ ಟಿ.ಎ ಶರವಣ ಘೋಷಣೆ
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ಆರಂಭಗೊಂಡಿದೆ. ಈ ಬಾರಿ ಗಿಲ್ಲಿ ನಟ ಗೆಲ್ಲಲಿದ್ದಾನೆ ಎನ್ನಲಾಗುತ್ತಿದೆ. ಇಂತಹ ಗಿಲ್ಲಿ ನಟ ಕನ್ನಡ ಬಿಗ್ ಬಾಸ್ ಸೀಸನ್-12 ಗೆದ್ದರೇ 20 ಲಕ್ಷ ನೀಡುವುದಾಗಿ ಎಂಎಲ್ಸಿ ಟಿ.ಎ ಶರವಣ ಘೋಷಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಗ್ ಬಾಸ್ ಸೀಸನ್-12ರಲ್ಲಿ ಭಾಗಿಯಾಗಿರುವಂತ ಗಿಲ್ಲಿ ನಟ ರೈತನ ಮಗನಾಗಿದ್ದಾನೆ. ರೈತನ ಮಗನೊಬ್ಬ ಗೆಲ್ಲ ಬೇಕು. ನನಗೆ ಗಿಲ್ಲಿ ನಟ ವಿನ್ನರ್ ಆಗುತ್ತಾನೆ ಎನ್ನುವಂತ ವಿಶ್ವಾಸವಿದೆ. ನಾನು ಕೂಡ ಪ್ರತಿ … Continue reading ಗಿಲ್ಲಿ ನಟ ಬಿಗ್ ಬಾಸ್ ಸೀಸನ್-12 ಗೆದ್ದರೇ 20 ಲಕ್ಷ ನೀಡುತ್ತೇನೆ: ಜೆಡಿಎಸ್ ಎಂಎಲ್ಸಿ ಟಿ.ಎ ಶರವಣ ಘೋಷಣೆ
Copy and paste this URL into your WordPress site to embed
Copy and paste this code into your site to embed