ಹೈಕಮಾಂಡ್ ನನ್ನ ಗುರುತಿಸಿ ಟಿಕೆಟ್ ಕೊಟ್ಟರೆ ಜನರ ಬಳಿ ಹೋಗುತ್ತೇನೆ : ಮಾಜಿ ಸಚಿವ ವಿ ಸೋಮಣ್ಣ ಹೇಳಿಕೆ

ಬೆಂಗಳೂರು : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಪಕ್ಷದ ಹಲವು ಮಾಜಿ ಹಾಗೂ ಹಾಲಿ ಸಚಿವರು ಶಾಸಕರು ಕಸರತ್ತು ನಡೆಸುತ್ತಿದ್ದು, ಅದರಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ವಿ ಸೋಮಣ್ಣ ಕೂಡ ಇದ್ದಾರೆ. ಇದೀಗ ಹೈಕಮಾಂಡ್ ನನ್ನ ಗುರುತಿಸಿ ಟಿಕೆಟ್ ನೀಡಿದರೆ ನಾನು ಜನರ ಬಳಿ ಹೋಗುತ್ತೇನೆ ಎಂದು ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹೈಕಮಾಂಡ್ ಬಳಿ ತುಮಕೂರು ಲೋಕಸಭೆ ಟಿಕೆಟ್ ಕೇಳಿದ್ದೇನೆ ಎಂದು ಬೆಂಗಳೂರು ನಗರದಲ್ಲಿ ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದರು.ನನ್ನನ್ನು … Continue reading ಹೈಕಮಾಂಡ್ ನನ್ನ ಗುರುತಿಸಿ ಟಿಕೆಟ್ ಕೊಟ್ಟರೆ ಜನರ ಬಳಿ ಹೋಗುತ್ತೇನೆ : ಮಾಜಿ ಸಚಿವ ವಿ ಸೋಮಣ್ಣ ಹೇಳಿಕೆ