BIGG NEWS: ಯಡಿಯೂರಪ್ಪ ಅವರ ಮಟ್ಟಕ್ಕೆ ಹೋಗಿ ನಾನು ಮಾತನಾಡುವುದಿಲ್ಲ; ಅವರಿಗೆ ಈಗ ಅರಳೋ ಮರುಳೋ ಆಗಿದೆ; ಸಿದ್ದರಾಮಯ್ಯ ಕಿಡಿ

ಚಿತ್ರದುರ್ಗ : ಯಡಿಯೂರಪ್ಪ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ ಅವರ ಮಟ್ಟಕ್ಕೆ ಹೋಗಿ ನಾನು ಮಾತನಾಡುವುದಿಲ್ಲ. ಯಡಿಯೂರಪ್ಪನವರು ರಾಹುಲ್‌ ಗಾಂಧಿ ಪಾದಕ್ಕೂ ಸಮ ಇಲ್ಲ ಎಂದು ನಾನು ಹೇಳಲ್ಲ ಎಂದು ಕಿಡಿಕಾರಿದ್ದಾರೆ. BIG NEWS : ಬಿಹಾರದಲ್ಲಿ ಪೊಲೀಸ್ ಸಿಬ್ಬಂದಿಗಳು ಪ್ರಯಾಣಿಸುತ್ತಿದ್ದ ಬಸ್‌ಗೆ ಬೈಕ್‌ ಡಿಕ್ಕಿ: ಮೂರು ಮಂದಿ ಸಾವು   ಮೋದಿ ಪಾದದ ಧೂಳಿಗೂ ಸಿದ್ದರಾಮಯ್ಯ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ಮಟ್ಟಕ್ಕೆ ಹೋಗಿ ನಾನು … Continue reading BIGG NEWS: ಯಡಿಯೂರಪ್ಪ ಅವರ ಮಟ್ಟಕ್ಕೆ ಹೋಗಿ ನಾನು ಮಾತನಾಡುವುದಿಲ್ಲ; ಅವರಿಗೆ ಈಗ ಅರಳೋ ಮರುಳೋ ಆಗಿದೆ; ಸಿದ್ದರಾಮಯ್ಯ ಕಿಡಿ