BIG NEWS : ʻಇಂದಿರಾ ಗಾಂಧಿ ಪ್ರಾಣ ತ್ಯಾಗ ಮಾಡಿದ ಭಾರತವನ್ನು ಒಡೆಯಲು ನಾನು ಬಿಡುವುದಿಲ್ಲʼ; ರಾಹುಲ್ ಗಾಂಧಿ

ನವದೆಹಲಿ: ಇಂದು ಭಾರತದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯತಿಥಿ. ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಇಂದಿರಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಕೂಡ ತಮ್ಮ ಅಜ್ಜಿ ಇಂದಿರಾಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ʻಅಜ್ಜಿ, ನಾನು ನಿಮ್ಮ ಪ್ರೀತಿ ಮತ್ತು ಮೌಲ್ಯ ಎರಡನ್ನೂ ನನ್ನ ಹೃದಯದಲ್ಲಿ ಹೊತ್ತಿದ್ದೇನೆ. ನೀವು ನಿಮ್ಮ ಜೀವನವನ್ನು ತ್ಯಾಗ ಮಾಡಿದ ಭಾರತವನ್ನು ಒಡೆಯಲು ನಾನು ಬಿಡುವುದಿಲ್ಲʼ ಎಂದು ಟ್ವೀಟ್‌ ಮಾಡಿದ್ದಾರೆ. दादी, आपका प्यार और … Continue reading BIG NEWS : ʻಇಂದಿರಾ ಗಾಂಧಿ ಪ್ರಾಣ ತ್ಯಾಗ ಮಾಡಿದ ಭಾರತವನ್ನು ಒಡೆಯಲು ನಾನು ಬಿಡುವುದಿಲ್ಲʼ; ರಾಹುಲ್ ಗಾಂಧಿ