BIGG NEWS : ನಾನು ಸಿಎಂ ಆಗಿದ್ದಾಗ ಮೂಲ ಸೌಕರ್ಯಕ್ಕೆ ಅಡ್ಡಿಯಾಗಿದ್ರೆ, ರಾಜಕೀಯ ನಿವೃತ್ತಿ ಪಡೆಯುವೆ : ಹೆಚ್‌.ಡಿ.ಕುಮಾರಸ್ವಾಮಿ ಸವಾಲು

ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾನಗರದ ಮೂಲ ಸೌಕರ್ಯಗಳಿಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ಅಡ್ಡಿಪಡಿಸಿದ್ದೇನೆ ಎಂಬ ಬಗ್ಗೆ ಒಂದು ಪ್ರಕರಣವನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು. ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ ವಿಧಾನಸೌಧದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದ್ದಕ್ಕಿದ್ದ ಹಾಗೆ ಒತ್ತುವರಿ ತೆರವಿನ ಡ್ರಾಮಾ ನಡೆಯುತ್ತಿದೆ. ನಾನು ಈಗಾಗಲೇ ಕಲಾಪದಲ್ಲಿ ಹೇಳಿದ್ದೇನೆ. ಯುದ್ಧ ಕಾಲದಲ್ಲಿ ಶಸ್ತ್ರಾಸ್ತ್ರ … Continue reading BIGG NEWS : ನಾನು ಸಿಎಂ ಆಗಿದ್ದಾಗ ಮೂಲ ಸೌಕರ್ಯಕ್ಕೆ ಅಡ್ಡಿಯಾಗಿದ್ರೆ, ರಾಜಕೀಯ ನಿವೃತ್ತಿ ಪಡೆಯುವೆ : ಹೆಚ್‌.ಡಿ.ಕುಮಾರಸ್ವಾಮಿ ಸವಾಲು