BIGG NEWS: ನನ್ನ ಮಗನನ್ನು ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡುವೆ: ಎಂ.ಪಿ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರ ಮಗ ಕಳೆದ ದಿನಗಳಿಂದ ನಾಪತ್ತೆಯಾಗಿದ್ದಾರೆ. ಕಾಂಗ್ರೆಸ್‌ಗೆ ಬಿಗ್‌ ಶಾಕ್‌: ‘ಕೈಬಿಟ್ಟು’ ಕಮಲ ಮುಡಿದ ನಟ, ಮಾಜಿ ಸಂಸದ ಶಶಿಕುಮಾರ್‌   ಈ ಬಗ್ಗೆ ಎಂ.ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿ, ನನ್ನ ಮಗನನ್ನು ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡುತ್ತೇವೆ. ಕಿಡ್ನಾಪ್ ಮಾಡಿದವರು ನನ್ನ ಮಗನನ್ನು ಬಿಟ್ಟುಬಿಡಲಿ ನಾನು ದೂರು ನೀಡುವುದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ಗೆ ಬಿಗ್‌ ಶಾಕ್‌: ‘ಕೈಬಿಟ್ಟು’ ಕಮಲ ಮುಡಿದ ನಟ, ಮಾಜಿ ಸಂಸದ ಶಶಿಕುಮಾರ್‌ ಹೊನ್ನಾಳಿ … Continue reading BIGG NEWS: ನನ್ನ ಮಗನನ್ನು ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡುವೆ: ಎಂ.ಪಿ ರೇಣುಕಾಚಾರ್ಯ