BIG NEWS: ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಕೋರ್ಟ್ಗೆ ಶರಣಾಗುತ್ತೇನೆ: ಮಾಜಿ ಸಚಿವ ವಿನಯ ಕುಲಕರ್ಣಿ
ಧಾರವಾಡ: ಬಿಜೆಪಿಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕೋರ್ಟ್ ನೀಡಿರುವಂತ ಆದೇಶಕ್ಕೆ ತಲೆಬಾಗುತ್ತೇನೆ. ಕೋರ್ಟ್ ಆದೇಶದ ಕಾರಣದಿಂದ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಮುಂದೆ ಶರಣಾಗುವುದಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನನ್ನ ವಿರುದ್ಧ ಹುನ್ನಾರ ನಡೆದಿದೆ. ನಾನು ಈಗ ಅಸಹಾಯಕ ಸ್ಥಿತಿಯಲ್ಲಿ ಇದ್ದೇನೆ. ಆದರೇ ಸತ್ಯಕ್ಕೆ ಎಂದಿಗೂ ಜಯವಿದೆ. ಸತ್ಯಕ್ಕೆ ಜಯ ಸಿಗುತ್ತದೆ ಎನ್ನುವ ನಂಬಿಕೆ ನನಗಿದೆ ಎಂದರು. ನನ್ನ ಕ್ಷೇತ್ರದಲ್ಲಿ ನಾನು ಇಲ್ಲದೇ ಇದ್ದರೂ ನನ್ನ ಪತ್ನಿ, ಪಕ್ಷದ … Continue reading BIG NEWS: ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಕೋರ್ಟ್ಗೆ ಶರಣಾಗುತ್ತೇನೆ: ಮಾಜಿ ಸಚಿವ ವಿನಯ ಕುಲಕರ್ಣಿ
Copy and paste this URL into your WordPress site to embed
Copy and paste this code into your site to embed