ನಾನು ಪ್ರಾಣ ಹೋದರೂ ‘ಮೋದಿ ವಿರುದ್ಧ’ ಹೋಗುವುದಿಲ್ಲ: ‘ಯುಟರ್ನ್’ ಹೊಡೆದ ‘ಕೆ.ಎಸ್.ಈಶ್ವರಪ್ಪ’

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಪುತ್ರನಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಶಾಕ್ ನೀಡಿತ್ತು. ಈ ಕಾರಣಕ್ಕೆ ಸಿಡಿದೆದ್ದಿದ್ದಂತ ಅವರು ಬಂಡಾಯ ಅಭ್ಯರ್ಥಿಯಾಗಿ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸೋದಾಗಿ ಘೋಷಿಸಿದ್ದರು. ಆದ್ರೇ ಇಂದು ಯುಟರ್ನ್ ಹೊಡೆದಿರುವಂತ ಅವರು, ನಾನು ಪ್ರಾಣ ಹೋದರೂ ಮೋದಿ ವಿರುದ್ಧ ಹೋಗುವುದಿಲ್ಲ ಅಂತ ತಿಳಿಸಿದ್ದಾರೆ.  ನಗರದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾನು ಪ್ರಾಣ ಹೋದರೂ … Continue reading ನಾನು ಪ್ರಾಣ ಹೋದರೂ ‘ಮೋದಿ ವಿರುದ್ಧ’ ಹೋಗುವುದಿಲ್ಲ: ‘ಯುಟರ್ನ್’ ಹೊಡೆದ ‘ಕೆ.ಎಸ್.ಈಶ್ವರಪ್ಪ’