ನಾನು ED ದಾಳಿ ರಾಜಕೀಯ ಪ್ರೇರಿತ ಅಂತ ಹೇಳಲ್ಲ: ಸಂಸದ ತುಕಾರಾಂ
ಬೆಂಗಳೂರು: ನಾನು ಇಡಿ ದಾಳಿ ರಾಜಕೀಯ ಪ್ರೇರಿತ ಅಂತ ಹೇಳಲ್ಲ. ಅವರು ಕೇಳಿದ ಮಾಹಿತಿಯನ್ನು ನೀಡಿದ್ದೇನೆ ಎಂಬುದಾಗಿ ಬಳ್ಳಾರಿ ಜಿಲ್ಲೆಯ ಸಂಡೂರಿನ ಸಂಸದ ತುಕಾರಾಂ ತಿಳಿಸಿದ್ದಾರೆ. ಇಡಿ ದಾಳಿಯ ನಂತ್ರ ಮೊದಲ ಬಾರಿಗೆ ಪ್ರತಿಕ್ರಿಯಿಸಿದಂತ ಅವರು, ಇಡಿಯವರಿಗೆ ಏನು ಮಾಹಿತಿ ಬೇಕು ಅದನ್ನು ಕೊಟ್ಟಿದ್ದೇನೆ. ಇಡಿಯವರ ಜೊತೆಗೆ ಗೌರವಯುತವಾಗಿ ನಡೆದುಕೊಂಡಿದ್ದೇನೆ. ಇಡಿಯವರು ಮುಂದೆ ಏನು ಕೇಳಿದ್ರೂ ಮಾಹಿತಿ ಕೊಡುತ್ತೇನೆ ಎಂದರು. ಇಡಿಯವರು ಕೆಲ ಮಾಹಿತಿ ಕೇಳಿದ್ರು, ಅದಕ್ಕೂ ನನಗೂ ಸಂಬಂಧವಿಲ್ಲ. ವಾಲ್ಮೀಕಿ ನಿಗಮದ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ … Continue reading ನಾನು ED ದಾಳಿ ರಾಜಕೀಯ ಪ್ರೇರಿತ ಅಂತ ಹೇಳಲ್ಲ: ಸಂಸದ ತುಕಾರಾಂ
Copy and paste this URL into your WordPress site to embed
Copy and paste this code into your site to embed