Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಖ್ಯಾತ ಒಡಿಯಾ ಹಾಡುಗಾರ ಅಭಿಜಿತ್ ಮಜುಂದಾರ್ ನಿಧನ | Abhijit Majumdar

25/01/2026 5:08 PM

ಕೆನಡಾದಲ್ಲಿ ಭಾರತೀಯ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ

25/01/2026 4:49 PM

BIG NEWS: ನಾಳೆ ಗಣರಾಜ್ಯೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಧ್ವಜ ಕಂಬಕ್ಕೆ ಹತ್ತಿಸುವಂತಿಲ್ಲ: ರಾಜ್ಯ ಸರ್ಕಾರ

25/01/2026 4:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ, ‘ED’ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು : ಸಿಎಂ ಸಿದ್ದರಾಮಯ್ಯ
KARNATAKA

ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ, ‘ED’ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು : ಸಿಎಂ ಸಿದ್ದರಾಮಯ್ಯ

By kannadanewsnow0504/12/2024 1:27 PM

ಮಂಡ್ಯ : ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ED ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

ನಾನು ಹೇಳಿದ್ನಾ?

ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಷ ನಡೆಯುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BIG NEWS: ನಾಳೆ ಗಣರಾಜ್ಯೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಧ್ವಜ ಕಂಬಕ್ಕೆ ಹತ್ತಿಸುವಂತಿಲ್ಲ: ರಾಜ್ಯ ಸರ್ಕಾರ

25/01/2026 4:45 PM3 Mins Read

ಕರ್ನಾಟಕದಲ್ಲಿ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಮಾಡಿಲ್ಲ: ಬಿವೈ ವಿಜಯೇಂದ್ರ

25/01/2026 4:37 PM2 Mins Read

BIG NEWS : 2018ರಲ್ಲಿ ಆದಂತೆ 2028 ರಲ್ಲೂ ಹಾಗೆ ಆಗುತ್ತೆ ಅನ್ಸುತ್ತೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

25/01/2026 4:26 PM1 Min Read
Recent News

ಖ್ಯಾತ ಒಡಿಯಾ ಹಾಡುಗಾರ ಅಭಿಜಿತ್ ಮಜುಂದಾರ್ ನಿಧನ | Abhijit Majumdar

25/01/2026 5:08 PM

ಕೆನಡಾದಲ್ಲಿ ಭಾರತೀಯ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ

25/01/2026 4:49 PM

BIG NEWS: ನಾಳೆ ಗಣರಾಜ್ಯೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಧ್ವಜ ಕಂಬಕ್ಕೆ ಹತ್ತಿಸುವಂತಿಲ್ಲ: ರಾಜ್ಯ ಸರ್ಕಾರ

25/01/2026 4:45 PM

ಕರ್ನಾಟಕದಲ್ಲಿ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಮಾಡಿಲ್ಲ: ಬಿವೈ ವಿಜಯೇಂದ್ರ

25/01/2026 4:37 PM
State News
KARNATAKA

BIG NEWS: ನಾಳೆ ಗಣರಾಜ್ಯೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಧ್ವಜ ಕಂಬಕ್ಕೆ ಹತ್ತಿಸುವಂತಿಲ್ಲ: ರಾಜ್ಯ ಸರ್ಕಾರ

By kannadanewsnow0925/01/2026 4:45 PM KARNATAKA 3 Mins Read

ಬೆಂಗಳೂರು: ನಾಳೆ ದೇಶಾದ್ಯಂತ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ವೇಳೆ ವಿದ್ಯಾರ್ಥಿಗಳನ್ನು ಸುರಕ್ಷತೆಯ ದೃಷ್ಠಿಯಿಂದ ಧ್ವಜಾರೋಹಣದ ವೇಳೆ ಧ್ವಜ ಕಂಬಕ್ಕೆ…

ಕರ್ನಾಟಕದಲ್ಲಿ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಮಾಡಿಲ್ಲ: ಬಿವೈ ವಿಜಯೇಂದ್ರ

25/01/2026 4:37 PM

BIG NEWS : 2018ರಲ್ಲಿ ಆದಂತೆ 2028 ರಲ್ಲೂ ಹಾಗೆ ಆಗುತ್ತೆ ಅನ್ಸುತ್ತೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

25/01/2026 4:26 PM

BIG NEWS : 2028 ರಲ್ಲಿ ರಾಜ್ಯದಲ್ಲಿ ‘NDA’ ಅಧಿಕಾರಕ್ಕೆ ಬರುತ್ತದೆ : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭವಿಷ್ಯ

25/01/2026 4:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.