Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೀವವಿಲ್ಲದ ವಸ್ತುಗಳ ಮೇಲೆ ‘ಕ್ರಿಮಿನಲ್ ಕೇಸ್’ ಹಾಕಲಾಗದು: ಡ್ರೋನ್ ಹಾರಾಟದ ‘FIR’ ರದ್ದುಗೊಳಿಸಿದ ಹೈಕೋರ್ಟ್!

10/04/2026 2:51 PM

ಸರ್ಕಾರದ ಸರ್ವಾಧಿಕಾರಿ ಧೋರಣೆ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ: ಅಲಹಾಬಾದ್ ಹೈಕೋರ್ಟ್ ತೀವ್ರ ಕಳವಳ

10/04/2026 2:46 PM

ಬೆಂಗಳೂರಿನಲ್ಲಿ ‘ಝಾಂಬಿ ಡ್ರಗ್’ ಹಾವಳಿ ಸುಳ್ಳು: ವಿಡಿಯೋ ಹಂಚಿಕೊಂಡವರಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್!

10/04/2026 2:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ, ‘ED’ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು : ಸಿಎಂ ಸಿದ್ದರಾಮಯ್ಯ
KARNATAKA

ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ, ‘ED’ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು : ಸಿಎಂ ಸಿದ್ದರಾಮಯ್ಯ

By kannadanewsnow0504/12/2024 1:27 PM

ಮಂಡ್ಯ : ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ED ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

ನಾನು ಹೇಳಿದ್ನಾ?

ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಷ ನಡೆಯುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಜೀವವಿಲ್ಲದ ವಸ್ತುಗಳ ಮೇಲೆ ‘ಕ್ರಿಮಿನಲ್ ಕೇಸ್’ ಹಾಕಲಾಗದು: ಡ್ರೋನ್ ಹಾರಾಟದ ‘FIR’ ರದ್ದುಗೊಳಿಸಿದ ಹೈಕೋರ್ಟ್!

10/04/2026 2:51 PM2 Mins Read

ಬೆಂಗಳೂರಿನಲ್ಲಿ ‘ಝಾಂಬಿ ಡ್ರಗ್’ ಹಾವಳಿ ಸುಳ್ಳು: ವಿಡಿಯೋ ಹಂಚಿಕೊಂಡವರಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್!

10/04/2026 2:41 PM1 Min Read

BIG NEWS: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 100ಕ್ಕೆ 111, 600ಕ್ಕೆ 683 ಅಂಕ: ಪಿಯು ಬೋರ್ಡ್ ಮಹಾ ಎಡವಟ್ಟು

10/04/2026 2:19 PM1 Min Read
Recent News

ಜೀವವಿಲ್ಲದ ವಸ್ತುಗಳ ಮೇಲೆ ‘ಕ್ರಿಮಿನಲ್ ಕೇಸ್’ ಹಾಕಲಾಗದು: ಡ್ರೋನ್ ಹಾರಾಟದ ‘FIR’ ರದ್ದುಗೊಳಿಸಿದ ಹೈಕೋರ್ಟ್!

10/04/2026 2:51 PM

ಸರ್ಕಾರದ ಸರ್ವಾಧಿಕಾರಿ ಧೋರಣೆ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ: ಅಲಹಾಬಾದ್ ಹೈಕೋರ್ಟ್ ತೀವ್ರ ಕಳವಳ

10/04/2026 2:46 PM

ಬೆಂಗಳೂರಿನಲ್ಲಿ ‘ಝಾಂಬಿ ಡ್ರಗ್’ ಹಾವಳಿ ಸುಳ್ಳು: ವಿಡಿಯೋ ಹಂಚಿಕೊಂಡವರಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್!

10/04/2026 2:41 PM

ಹಿಂದೂ ದೇವತೆಗಳು ಹಾಗೂ ಸಾವರ್ಕರ್ ವಿರುದ್ಧದ ಟ್ವೀಟ್: ಎಕ್ಸ್ (X) ಸಂಸ್ಥೆಗೆ ಕಾನೂನು ರಕ್ಷಣೆ ಕಳೆದುಕೊಳ್ಳುವ ಭೀತಿ!

10/04/2026 2:35 PM
State News
KARNATAKA

ಜೀವವಿಲ್ಲದ ವಸ್ತುಗಳ ಮೇಲೆ ‘ಕ್ರಿಮಿನಲ್ ಕೇಸ್’ ಹಾಕಲಾಗದು: ಡ್ರೋನ್ ಹಾರಾಟದ ‘FIR’ ರದ್ದುಗೊಳಿಸಿದ ಹೈಕೋರ್ಟ್!

By kannadanewsnow0910/04/2026 2:51 PM KARNATAKA 2 Mins Read

ಬೆಂಗಳೂರು: “ಕ್ರಿಮಿನಲ್ ಕಾನೂನುಗಳನ್ನು ಮನುಷ್ಯರ ವಿರುದ್ಧ ಬಳಸಬಹುದೇ ಹೊರತು, ಜೀವವಿಲ್ಲದ ವಸ್ತುಗಳ (Inanimate Objects) ವಿರುದ್ಧವಲ್ಲ” ಎಂಬ ಮಹತ್ವದ ವೀಕ್ಷಣೆಯೊಂದಿಗೆ…

ಬೆಂಗಳೂರಿನಲ್ಲಿ ‘ಝಾಂಬಿ ಡ್ರಗ್’ ಹಾವಳಿ ಸುಳ್ಳು: ವಿಡಿಯೋ ಹಂಚಿಕೊಂಡವರಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್!

10/04/2026 2:41 PM

BIG NEWS: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 100ಕ್ಕೆ 111, 600ಕ್ಕೆ 683 ಅಂಕ: ಪಿಯು ಬೋರ್ಡ್ ಮಹಾ ಎಡವಟ್ಟು

10/04/2026 2:19 PM

BREAKING: ಹುಲಿಕಲ್ ಘಾಟ್ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

10/04/2026 2:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.