KSRTC ನೂತನ ಎಂಡಿಯಾಗಿ ಐಎಎಸ್ ಅಧಿಕಾರಿ ಅಕ್ರಂ ಪಾಷ ಅಧಿಕಾರ ಸ್ವೀಕಾರ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಅಕ್ರಂ ಪಾಷಾ ನೇಮಕ ಮಾಡಿ, ಅನ್ಬುಕುಮಾರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಕೆ ಎಸ್ ಆರ್ ಟಿ ಸಿ ನೂತನ ಎಂಡಿಯಾಗಿ ಐಎಎಸ್ ಅಧಿಕಾರಿ ಅಕ್ರಂ ಪಾಷಾ ಅಧಿಕಾರ ಸ್ವೀಕರಿಸಿದರು. ಇಂದು ಅಕ್ರಂ ಪಾಷ, ಭಾ.ಆ.ಸೇ., ರವರು ಕರಾರಸಾ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯಭಾರವನ್ನು ವಹಿಸಿಕೊಂಡಿರುತ್ತಾರೆ. ನಿಗಮದ ಸಮವರ್ತಿತ ಕಾರ್ಯಭಾರವನ್ನು ವಹಿಸಿಕೊಂಡಿದ್ದ ರಾಮಚಂದ್ರನ್ ಆರ್. ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, … Continue reading KSRTC ನೂತನ ಎಂಡಿಯಾಗಿ ಐಎಎಸ್ ಅಧಿಕಾರಿ ಅಕ್ರಂ ಪಾಷ ಅಧಿಕಾರ ಸ್ವೀಕಾರ
Copy and paste this URL into your WordPress site to embed
Copy and paste this code into your site to embed