Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್: ‘6ನೇ ಪಾಯಿಂಟ್’ನಲ್ಲಿ ‘ಪುರುಷನ ಕೈ ಭಾಗದ ಮೂಳೆ’ ಪತ್ತೆ

31/07/2025 2:23 PM

Shocking: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಕುಟುಂಬಕ್ಕೆ ಕಿರುಕುಳ : ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಒತ್ತಾಯ

31/07/2025 1:39 PM

BREAKING : ಬೆಂಗಳೂರಲ್ಲಿ 70 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್ ಜಪ್ತಿ : ಓರ್ವ ಆರೋಪಿ ಅರೆಸ್ಟ್

31/07/2025 1:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮಾರುವೇಷ’ದಲ್ಲಿ ರೋಗಿಯಂತೆ ‘ಸರ್ಕಾರಿ ಆಸ್ಪತ್ರೆ’ಗೆ ತೆರಳಿ ಅವ್ಯವಸ್ಥೆ ಬಹಿರಂಗ ಪಡಿಸಿದ ‘IAS ಅಧಿಕಾರಿ’: ವೀಡಿಯೋ ವೈರಲ್
INDIA

‘ಮಾರುವೇಷ’ದಲ್ಲಿ ರೋಗಿಯಂತೆ ‘ಸರ್ಕಾರಿ ಆಸ್ಪತ್ರೆ’ಗೆ ತೆರಳಿ ಅವ್ಯವಸ್ಥೆ ಬಹಿರಂಗ ಪಡಿಸಿದ ‘IAS ಅಧಿಕಾರಿ’: ವೀಡಿಯೋ ವೈರಲ್

By kannadanewsnow0914/03/2024 5:17 PM

ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ನ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಹಠಾತ್ ರೋಗಿಗಳ ವೇಷದಲ್ಲಿ ಆಸ್ಪತ್ರೆಗೆ ತೆರಳಿದಂತ ಐಎಎಸ್ ಅಧಿಕಾರಿ, ಅವ್ಯವಸ್ಥೆಯನ್ನು ಬಹಿರಂಗಪಡಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಹೀಗೆ ಐಎಎಸ್ ಅಧಿಕಾರಿ ಮಾರುವೇಶದಲ್ಲಿ ಆಸ್ಪತ್ರೆ ತೆರಳಿದಂತ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ಐಎಎಸ್ ಅಧಿಕಾರಿ ಕೃತಿ ರಾಜ್ ತನ್ನ ಮುಖವನ್ನು ಮರೆಮಾಚಲು ಘೂಂಘಾಟ್ ಅಥವಾ ಬುರ್ಖಾ ಧರಿಸಿ ಆರೋಗ್ಯ ಕೇಂದ್ರಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಯಾವುದೇ ಭದ್ರತೆಯಿಲ್ಲದೆ ಇತರ ರೋಗಿಗಳೊಂದಿಗೆ ಬೆರೆತರು.

ಫಿರೋಜಾಬಾದ್ ಎಸ್ಡಿಎಂ (ಸದರ್) ಕೃತಿ ರಾಜ್ ಅವರು ಫಿರೋಜಾಬಾದ್ನ ದಿದಾ ಮಾಯ್ ಆರೋಗ್ಯ ಕೇಂದ್ರದ ತಪಾಸಣೆಯ ಸಮಯದಲ್ಲಿ ಹಲವಾರು ಅವ್ಯವಸ್ಥೆಯನ್ನು ಕಂಡುಕೊಂಡರು. ಫಾರ್ಮಸಿಯಲ್ಲಿ ಅವಧಿ ಮೀರಿದ ಔಷಧಿಗಳು, ಉದ್ಯೋಗಿಗಳು ಕೆಲಸಕ್ಕೆ ಹಾಜರಾಗದಿರುವುದು, ಸ್ವಚ್ಛತೆ ಮತ್ತು ನೈರ್ಮಲ್ಯದ ಕೊರತೆ ಮತ್ತು ರೋಗಿಗಳಿಗೆ ಚುಚ್ಚುಮದ್ದನ್ನು ಸರಿಯಾಗಿ ನೀಡದಿರುವುದು ಗಮನಿಸಿದ್ದಾರೆ.

2021ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವಂತ ಕೃತಿ ರಾಜ್ ಅವರು, ಮಾರು ವೇಷದಲ್ಲಿ ವೈದ್ಯರೊಂದಿಗೆ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

“ನಾಯಿ ಕಡಿತಕ್ಕೆ ಚುಚ್ಚುಮದ್ದು ನೀಡಲು ಬೆಳಿಗ್ಗೆ 10 ಗಂಟೆಯ ನಂತರವೂ ವೈದ್ಯರು ಹಾಜರಾಗಿಲ್ಲ ಎಂದು ದಿದಾ ಮಾಯ್ ಆರೋಗ್ಯ ಕೇಂದ್ರಕ್ಕೆ ಸಂಬಂಧಿಸಿದಂತೆ ನನಗೆ ದೂರು ಬಂದಿತ್ತು. ನಾನು ಅನಾಮಧೇಯವಾಗಿ ಬುರ್ಖಾ ಧರಿಸಿ ಅಲ್ಲಿಗೆ ಹೋಗಿದ್ದೆ, ವೈದ್ಯರ ನಡವಳಿಕೆ ಸೂಕ್ತವಲ್ಲ” ಎಂದು ರಾಜ್ ಹೇಳಿದರು.

“ಅರ್ಧದಷ್ಟು ಔಷಧಿಗಳು ಅವಧಿ ಮೀರಿವೆ, ಶುಚಿತ್ವವನ್ನು ಸಹ ಕಾಪಾಡಿಕೊಳ್ಳಲಾಗಿಲ್ಲ” ಎಂದು ಅವರು ಹೇಳಿದರು. “ಸಾರ್ವಜನಿಕ ಸೇವೆಯ ಮನೋಭಾವದಿಂದ ಕೆಲಸವನ್ನು ಮಾಡಲಾಗುತ್ತಿಲ್ಲ. ನಾವು ಈ ದೂರುಗಳನ್ನು ಗಮನಿಸಿದ್ದೇವೆ. ಈ ಬಗ್ಗೆ  ನಾವು ತನಿಖೆ ನಡೆಸುತ್ತಿದ್ದೇವೆ ಎಂದರು.

ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡಿರುವ ಒಂದು ವೀಡಿಯೊದಲ್ಲಿ ಐಎಎಸ್ ಅಧಿಕಾರಿ ಅವಧಿ ಮೀರಿದ ಔಷಧಿಗಳನ್ನು ಸಂಗ್ರಹಿಸಿದ್ದಕ್ಕಾಗಿ ಸರ್ಕಾರಿ ಆರೋಗ್ಯ ಕೇಂದ್ರದ ನೌಕರರನ್ನು ತರಾಟೆಗೆ ತೆಗೆದುಕೊಳ್ಳುವುದನ್ನು ನೋಡಬಹುದಾಗಿದೆ.

#WATCH | Uttar Pradesh: Sub-Divisional Magistrate Sadar Kriti Raj inspected a government health centre in Firozabad, after receiving several complaints regarding inconveniences faced by patients.

(Source: SDM Office) pic.twitter.com/UZamZhpvxJ

— ANI UP/Uttarakhand (@ANINewsUP) March 13, 2024

ಉದ್ಯೋಗ ವಾರ್ತೆ: ಬಿಎಂಟಿಸಿಯ ‘2,500 ನಿರ್ವಾಹಕ’ರ ಹುದ್ದೆಗೆ ಅರ್ಜಿ ಆಹ್ವಾನ, ಏ.10 ಕೊನೇ ದಿನ

ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾವುಕ ನುಡಿ

breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
Share. Facebook Twitter LinkedIn WhatsApp Email

Related Posts

Shocking: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಕುಟುಂಬಕ್ಕೆ ಕಿರುಕುಳ : ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಒತ್ತಾಯ

31/07/2025 1:39 PM1 Min Read

ವೈದ್ಯಕೀಯ ಕಾಲೇಜುಗಳ ಸಂಖ್ಯೆ 387ರಿಂದ 780ಕ್ಕೆ ಏರಿಕೆ, ವೈದ್ಯರ ಸಂಖ್ಯೆ ಅನುಪಾತ 1:811ಕ್ಕೆ ಏರಿಕೆ: ಜೆ.ಪಿ.ನಡ್ಡಾ

31/07/2025 1:16 PM1 Min Read

2030ರ ವೇಳೆಗೆ ಉತ್ಪಾದನೆ, ಚಿಲ್ಲರೆ ವ್ಯಾಪಾರ, ಶಿಕ್ಷಣ ಕ್ಷೇತ್ರಗಳಲ್ಲಿ 1.8 ಕೋಟಿ ಉದ್ಯೋಗಗಳ ಮೇಲೆ AI ಪರಿಣಾಮ

31/07/2025 1:03 PM1 Min Read
Recent News

BREAKING: ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್: ‘6ನೇ ಪಾಯಿಂಟ್’ನಲ್ಲಿ ‘ಪುರುಷನ ಕೈ ಭಾಗದ ಮೂಳೆ’ ಪತ್ತೆ

31/07/2025 2:23 PM

Shocking: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಕುಟುಂಬಕ್ಕೆ ಕಿರುಕುಳ : ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಒತ್ತಾಯ

31/07/2025 1:39 PM

BREAKING : ಬೆಂಗಳೂರಲ್ಲಿ 70 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್ ಜಪ್ತಿ : ಓರ್ವ ಆರೋಪಿ ಅರೆಸ್ಟ್

31/07/2025 1:32 PM

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ ಗೆ ಬಿಗ್ ಟ್ವಿಸ್ಟ್ : 6ನೇ ಪಾಯಿಂಟ್ ನಲ್ಲಿ ಕೊನೆಗೂ 2 ಮೂಳೆ ಪತ್ತೆ!

31/07/2025 1:24 PM
State News
KARNATAKA

BREAKING: ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್: ‘6ನೇ ಪಾಯಿಂಟ್’ನಲ್ಲಿ ‘ಪುರುಷನ ಕೈ ಭಾಗದ ಮೂಳೆ’ ಪತ್ತೆ

By kannadanewsnow0931/07/2025 2:23 PM KARNATAKA 1 Min Read

ಧರ್ಮಸ್ಥಳ: ಧರ್ಮಸ್ಥಳ ಕೇಸ್ ಸಂಬಂಧ ಅಸ್ತಿ ಪಂಜರಗಳಿಗಾಗಿ ಎಸ್ಐಟಿ ತಂಡದಿಂದ ಶೋಧಕಾರ್ಯ ಮುಂದುವರೆದಿದೆ. ಇದೇ ಸಂದರ್ಭದಲ್ಲಿ 6ನೇ ಪಾಯಿಂಟ್ ನ…

BREAKING : ಬೆಂಗಳೂರಲ್ಲಿ 70 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್ ಜಪ್ತಿ : ಓರ್ವ ಆರೋಪಿ ಅರೆಸ್ಟ್

31/07/2025 1:32 PM

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ ಗೆ ಬಿಗ್ ಟ್ವಿಸ್ಟ್ : 6ನೇ ಪಾಯಿಂಟ್ ನಲ್ಲಿ ಕೊನೆಗೂ 2 ಮೂಳೆ ಪತ್ತೆ!

31/07/2025 1:24 PM

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.