BIG NEWS: ‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ’ಗೆ ಮತ್ತೆ ಸಂಕಷ್ಟ: ನಾಳೆ ಖುದ್ದು ಹಾಜರಾಗಿ, ವಿವರಣೆ ನೀಡಲು ನೋಟಿಸ್

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ( IAS Officer Rohini Sindhuri ) ಅವರು ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಂತ ಸಂದರ್ಭದಲ್ಲಿ ಮಾಡಿದಂತ ಅವ್ಯಹಾರ ಸಂಬಂಧ, ಈಗ ಸಂಕಷ್ಟ ಎದುರಾಗಿದೆ. ನಾಳೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಸರ್ಕಾರ ನೋಟಿಸ್ ನೀಡಿದೆ. ಈ ಸಂಬಂಧ ನೋಟಿಸ್ ಹೊರಡಿಸಿರುವಂತ ವಸತಿ ಇಲಾಖೆಯ ಕಾರ್ಯದರ್ಶಿ ಡಾ.ಜೆ ರವಿಶಂಕರ್ ಅವರು, ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವಂತ 106ನೇ ಕೊಠಡಿಯಲ್ಲಿ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಸೂಚಿಸಿದ್ದಾರೆ. BREAKING NEWS: ಅಫ್ಘಾನಿಸ್ತಾನ ಪ್ರೀಮಿಯರ್ … Continue reading BIG NEWS: ‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ’ಗೆ ಮತ್ತೆ ಸಂಕಷ್ಟ: ನಾಳೆ ಖುದ್ದು ಹಾಜರಾಗಿ, ವಿವರಣೆ ನೀಡಲು ನೋಟಿಸ್