ನೈರುತ್ಯ ಶಿಕ್ಷಕರ, ಪದವೀಧರರ ಕ್ಷೇತ್ರದ ಚುನಾವಣೆಗೆ ವೀಕ್ಷಕರಾಗಿ ‘IAS ಅಧಿಕಾರಿ’ಗಳ ನೇಮಕ

ಶಿವಮೊಗ್ಗ : ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಚುನಾವಣಾ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಐ.ಎ.ಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕಮಾಡಿದೆ. ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಕೊಡಗು ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆ ಗಳಿಗೆ ಐ.ಎ.ಎಸ್ ಅಧಿಕಾರಿಯಾದ ಅನಿಲ್ ಕುಮಾರ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆಯ ತೋಟಗಾರಿಕ … Continue reading ನೈರುತ್ಯ ಶಿಕ್ಷಕರ, ಪದವೀಧರರ ಕ್ಷೇತ್ರದ ಚುನಾವಣೆಗೆ ವೀಕ್ಷಕರಾಗಿ ‘IAS ಅಧಿಕಾರಿ’ಗಳ ನೇಮಕ