BIG BREAKING NEWS: ಈದ್ಗಾ ಮೈದಾನ ಗಣೇಶೋತ್ಸವ ವಿವಾದ: ಸುಪ್ರೀಂ ಕೋರ್ಟ್ ನ ಸಿಜೆಐ ಪೀಠಕ್ಕೆ ವರ್ಗಾವಣೆ

ನವದೆಹಲಿ: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ( Edga Maidhana ) ಹೈಕೋರ್ಟ್ ಗಣೇಶೋತ್ಸವ ಆಚರಣೆಗೆ ( Ganesh Festival ) ಅನುಮತಿ ನೀಡಿದಂತ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಗೆ ( Supreme Court ) ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರವಾಗಿ ದ್ವಿಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲು ನಕಾರ ವ್ಯಕ್ತ ಪಡಿಸಿದ ಕಾರಣ, ಇದೀಗ ಸುಪ್ರೀ ಕೋರ್ಟ್ ನ ಸಿಐಜೆ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆಯಾಗಿದೆ. BIG BREAKING NEWS: ಮುರುಘಾ ಶ್ರೀ … Continue reading BIG BREAKING NEWS: ಈದ್ಗಾ ಮೈದಾನ ಗಣೇಶೋತ್ಸವ ವಿವಾದ: ಸುಪ್ರೀಂ ಕೋರ್ಟ್ ನ ಸಿಜೆಐ ಪೀಠಕ್ಕೆ ವರ್ಗಾವಣೆ