BIGG NEWS : ‘ಪಂಚಮಸಾಲಿ’ ಗೆ ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಮತ್ತೆ ಹೊಸ ಗಡುವು…!

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2 ಡಿ ಮೀಸಲಾತಿ ನೀಡುವುದಾಗಿ ರಾಜ್ಯ ಸರ್ಕಾರ ಇತ್ತೀಚೆಗೆ ಹೇಳಿತ್ತು.  ಇದೀಗ ಪಂಚಮಸಾಲಿಯನ್ನು 2ಎ ಪ್ರವರ್ಗಕ್ಕೇ ಸೇರಿಸುವಂತೆ ಪಂಚಮಸಾಲಿ ಬಿಗಿ ಪಟ್ಟು ಹಿಡಿದಿದೆ. 24 ಗಂಟೆಯೊಳಗೆ 2ಎ ಸೇರ್ಪಡೆ ಘೋಷಣೆ ಮಾಡಿ ಜನವರಿ 12 ರೊಳಗೆ ಸರ್ಕಾರಿ ಆದೇಶ ಬರಬೇಕು. ಇಲ್ಲದಿದ್ದಲ್ಲಿ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ  ಸಂಬಂಧ ಇವತ್ತು ಸಚಿವ ಮುರುಗೇಶ್ ನಿರಾಣಿ ಸಿಎಂ ಭೇಟಿ ಮಾಡಿ ಚರ್ಚಿಸಿದ್ದಾರೆ.  ಹೋರಾಟಗಾರರ ಹೊಸ ಗಡುವು ರಾಜ್ಯ … Continue reading BIGG NEWS : ‘ಪಂಚಮಸಾಲಿ’ ಗೆ ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಮತ್ತೆ ಹೊಸ ಗಡುವು…!