Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಗಮನಿಸಿ : ಎದೆನೋವು, ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಿ.!

08/07/2025 6:17 AM

ದಿನಾಂಕ:08-07-2025 ಮಂಗಳವಾರ ರಾಶಿಗಳ ದಿನ ಭವಿಷ್ಯ

08/07/2025 6:09 AM
vidhana soudha

BIG NEWS: ಇನ್ನು ಗ್ರಾ.ಪಂ, ತಾ.ಪಂ, ಜಿಲ್ಲಾ ಪಂಚಾಯತಿಗಳಿಗೆ ಪ್ರತ್ಯೇಕ ಲಾಂಛನ : ರಾಜ್ಯ ಸರ್ಕಾರ ಆದೇಶ

08/07/2025 6:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನುಷ್ಯರು ಕಣ್ಣು ಬಿದ್ದರೆ ಮರೆವೇ ಮುರಿಯುತ್ತಂತೆ
Uncategorized

ಮನುಷ್ಯರು ಕಣ್ಣು ಬಿದ್ದರೆ ಮರೆವೇ ಮುರಿಯುತ್ತಂತೆ

By kannadanewsnow0729/07/2024 10:16 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಇವತ್ತಿನ ಈ ಸಂಚಿಕೆಯಲ್ಲಿ ಮನುಷ್ಯರು ಕಣ್ಣು ಬಿದ್ದರೆ ಮರೆವೇ ಮುರಿಯುತ್ತಂತೆ, ಜೊತೆಯಲ್ಲಿ ಇದ್ದು ಕೆಟ್ಟದ್ದಾಗಲಿ ಎಂದು ಬಯಸುವ ಜನರು ತುಂಬಾ ಇದ್ದಾರೆ. ಮಾತಲ್ಲಿ ಬಣ್ಣ ಮನಸಲ್ಲಿ ಸುಣ್ಣ ಇಟ್ಟುಕೊಂಡಿರುವ ಜನರಿದ್ದಾರೆ ಎಚ್ಚರಿಕೆ . ಇಂಥವರ ದೃಷ್ಟಿ ಬಿದ್ದಾಗ ಮನುಷ್ಯ ಮಾನಸಿಕವಾಗಿ ದೈಹಿಕವಾಗಿ ಕುಗ್ಗಿ ಹೋಗುತ್ತಾನೆ, ಮುಖದಲ್ಲಿ ತೇಜಸ್ಸು ಚೈತನ್ಯ ಎರಡು ಇರುವುದಿಲ್ಲ. ಅವುಗಳನ್ನು ಮತ್ತೆ ಮರಳಿ ತರಬೇಕು ಅಂದರೆ ದೃಷ್ಟಿ ತೆಗೆಯೋದು ಅವಶ್ಯಕ.ದೃಷ್ಟಿಯಲ್ಲಿ ನಾಲ್ಕು ವಿಧವಾಗಿರುತ್ತದೆ.

ಕಣ್ಣಿನ ದೃಷ್ಟಿ ತಗಲುವುದರಿಂದ ನಮ್ಮ ಅಭಿವೃದ್ಧಿ ದಿನೇ ದಿನೇ ಕುಂಠಿತವಾಗುತ್ತದೆ ಮತ್ತು ಕಡಿಮೆಯಾಗುತ್ತಾ ಹೋಗುತ್ತದೆ. ಹಾಗೆಯೇ ಕುಟುಂಬದವರು ಅನಾರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಾರೆ ತಲೆನೋವು, ತಲೆ ಸುತ್ತು, ವಾಂತಿ ಮತ್ತು ಹೊಟ್ಟೆ ನೋವು ಊಟ ತಿಂಡಿ ಸರಿಯಾಗಿ ಮಾಡುವುದಿಲ್ಲ. ಮಂಕಾಗಿ ಇರುವುದು ನಿಶಕ್ತಿ ಇವೆಲ್ಲ ದೃಷ್ಟಿ ದೋಷದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು. ದೃಷ್ಟಿ ತಗಲಬಾರದು ಎಂದರೆ ನೀವು ಅಂತ ಜನರ ಮಧ್ಯೆ ಹೋಗುವುದನ್ನು ಆದಷ್ಟು ಕಡಿಮೆ ಮಾಡಿ.

ಹಣೆಯ ಮೇಲೆ ಸದಾ ಕುಂಕುಮ ಇರುವಂತೆ ನೋಡಿಕೊಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಕುಂಕುಮ ಇಟ್ಟರೆ ದೃಷ್ಟಿ ತಗಲುವುದೇ ಇಲ್ಲ. ಗಂಡಸರು ಕೆಂಪು ಬಣ್ಣದ ದಾರವನ್ನು ಕೈಗೆ ಕಟ್ಟಿಕೊಳ್ಳುವುದರಿಂದ ನರ ದೃಷ್ಟಿ ಆಗುವುದಿಲ್ಲ. ಚಿಕ್ಕ ಮಕ್ಕಳಿಗೆ ಕಪ್ಪು ಬಣ್ಣದ ನೂಲನ್ನು ಕೈಗೆ ಮತ್ತು ಕಾಲಿಗೆ ಕಟ್ಟುವುದರಿಂದ ಕೆಟ್ಟ ದೃಷ್ಟಿ ತಗಲುವುದಿಲ್ಲ. ಕಣ್ಣಿಗೆ ಹಚ್ಚುವ ಕಾಡಿಗೆ ಕೂಡ ಕೆಟ್ಟ ದೃಷ್ಟಿಯನ್ನು ತಡೆಯುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮನೆಯ ಮುಂದೆ ಇರುವ ತುಳಸಿ ಗಿಡಕ್ಕೆ ಪ್ರತಿದಿನ ನೀರು ಹಾಕಿ ಚೆನ್ನಾಗಿ ಬೆಳೆಸಿದರೆ ಹಣದಂತೆ ನೋಡಿಕೊಂಡರೆ ನರ ದೃಷ್ಟಿ ಮನೆಯ ಮೇಲೆ ಮತ್ತು ಮನೆಯಲ್ಲಿ ವಾಸಿಸುವವರ ಯಾವ ಮನುಷ್ಯ ಪ್ರಾಣಿಗೋ ಕೆಟ್ಟ ಶಕ್ತಿಯ ದೃಷ್ಟಿ ಬೀಳದಂತೆ ನೋಡಿಕೊಳ್ಳುತ್ತದೆ. ಈಗಾಗಲೇ ದೃಷ್ಟಿ ತಗಲು ಇದ್ದರೆ ಹೀಗೆ ಮಾಡಿ ದೃಷ್ಟಿ ದೋಷ ಇರುವವರು ಅದನ್ನು ನಿವಾರಿಸಲು ಒಂದು ಹಿಡಿ ಉಪ್ಪು ಮತ್ತು ಒಂದೆರಡು ಮೆಣಸಿನಕಾಯಿ ಜೊತೆಗೆ ನಿವಾರಿಸಿ ಬೆಂಕಿಯಲ್ಲಿ ಹಾಕಬೇಕು.
ದುಷ್ಟಶಕ್ತಿಗಳ ನಿವಾರಣೆಗೆ ಒಂದು ಪಾತ್ರೆಯಲ್ಲಿ ಉಪ್ಪು ಹಾಕಿ ಕಾಲನ್ನು 10 ನಿಮಿಷಗಳ ಕಾಲ ಅದರಲ್ಲಿ ಇಟ್ಟರೆ ಕೆಟ್ಟ ಕಣ್ಣಿನ ದೃಷ್ಟಿ ನಿವಾರಣೆ ಆಗುತ್ತದೆ.

ಕೊನೆಯದಾಗಿ ಹಂಚಿನ ಕಡ್ಡಿಯಲ್ಲಿ ಒಂಬತ್ತು ಕಡ್ಡಿಗಳನ್ನು ತೆಗೆದುಕೊಂಡು 9 ಬಾರಿ ನಿವಾಲಿಸಬೇಕು ಹೇಗೆಂದರೆ ಮೇಲಿಂದ ಕೆಳಗೆ ಮೂರು ಬಾರಿ ನಿವಾಲಿಸಿ ಎಡಬದಿಯಿಂದ ಮೂರು ಬಾರಿ ನಿವಾಲಿಸಿ ಬಲಬದಿಯಿಂದ ಮೂರು ಸುತ್ತು ನಿವಾರಿಸಿ ಹೀಗೆ ಒಟ್ಟು ಒಂಬತ್ತು ಸುತ್ತು ದೃಷ್ಟಿ ನಿವಾರಿಸಿ ದೃಷ್ಟಿ ತೆಗೆಯಬೇಕು. ಮನೆಯ ಹೊರಗೆ ತೆಗೆದುಕೊಂಡು ಒಂದು ಮೂಲೆಯಲ್ಲಿ ನಿಲ್ಲಿಸಿ ಬೆಂಕಿ ಹಚ್ಚಬೇಕು ಜೋರಾಗಿ ಸದ್ದು ಮಾಡುತ್ತಾ ಸುಟ್ಟು ಹೋದರೆ ಜಾಸ್ತಿ ದೃಷ್ಟಿ ತೆಗೆದೆ ಎಂದು ಅರ್ಥ.ಇದನ್ನು ಮನೆಯವರ ಕೈಯಿಂದ ಮಾಡಿಸುವುದಕ್ಕಿಂತ ಪಕ್ಕದ ಮನೆಗೆ ಅವರನ್ನು ಕರೆದು ಮಾಡಿಸಿದರೆ ಉತ್ತಮ, ಇದರಿಂದ ದೃಷ್ಟಿ ದೋಷ ಬೇಗ ನಿವಾರಣೆಯಾಗುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

he breaks his forgetfulness If a human being falls in his eyes ಮನುಷ್ಯರು ಕಣ್ಣು ಬಿದ್ದರೆ ಮರೆವೇ ಮುರಿಯುತ್ತಂತೆ
Share. Facebook Twitter LinkedIn WhatsApp Email

Related Posts

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

04/07/2025 3:41 PM1 Min Read

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read
Recent News

ALERT : ಸಾರ್ವಜನಿಕರೇ ಗಮನಿಸಿ : ಎದೆನೋವು, ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಿ.!

08/07/2025 6:17 AM

ದಿನಾಂಕ:08-07-2025 ಮಂಗಳವಾರ ರಾಶಿಗಳ ದಿನ ಭವಿಷ್ಯ

08/07/2025 6:09 AM
vidhana soudha

BIG NEWS: ಇನ್ನು ಗ್ರಾ.ಪಂ, ತಾ.ಪಂ, ಜಿಲ್ಲಾ ಪಂಚಾಯತಿಗಳಿಗೆ ಪ್ರತ್ಯೇಕ ಲಾಂಛನ : ರಾಜ್ಯ ಸರ್ಕಾರ ಆದೇಶ

08/07/2025 6:04 AM

GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ `ಇ-ಪೌತಿ’ ಖಾತೆ.!

08/07/2025 5:55 AM
State News
KARNATAKA

ALERT : ಸಾರ್ವಜನಿಕರೇ ಗಮನಿಸಿ : ಎದೆನೋವು, ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳಿ.!

By kannadanewsnow5708/07/2025 6:17 AM KARNATAKA 2 Mins Read

ಬೆಂಗಳೂರು : ಎದೆನೋವು, ಉಸಿರಾಟದ ತೊಂದರೆ, ಒಸಡು ಅಥವಾ ತೋಳಿನಲ್ಲಿ ನೋವು, ಬೆವರುವಿಕೆ ಅಥವಾ ತಲೆತಿರುಗುವಿಕೆಯ ಅನುಭವವಾಗುತ್ತಿದೆಯೇ? ನಿರ್ಲಕ್ಷಿಸದಿರಿ. ತಕ್ಷಣವೇ…

ದಿನಾಂಕ:08-07-2025 ಮಂಗಳವಾರ ರಾಶಿಗಳ ದಿನ ಭವಿಷ್ಯ

08/07/2025 6:09 AM
vidhana soudha

BIG NEWS: ಇನ್ನು ಗ್ರಾ.ಪಂ, ತಾ.ಪಂ, ಜಿಲ್ಲಾ ಪಂಚಾಯತಿಗಳಿಗೆ ಪ್ರತ್ಯೇಕ ಲಾಂಛನ : ರಾಜ್ಯ ಸರ್ಕಾರ ಆದೇಶ

08/07/2025 6:04 AM

GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ `ಇ-ಪೌತಿ’ ಖಾತೆ.!

08/07/2025 5:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.