ಒಂದು ಬಾರಿ ಮಾತ್ರ ಭೇಟಿಯಾದ ವ್ಯಕ್ತಿ ಜೈಲಿಗೆ ಹೋದರೆ, ನಾನು ಹೋಗಿ ಭೇಟಿ ಆಗಬೇಕ? : ನಿರ್ದೇಶಕ ರಾಜ್ ಬಿ.ಶೆಟ್ಟಿ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ನಟ ದರ್ಶನ್ ಅವರನ್ನು ಭೇಟಿಯಾಗಲು ಕುಟುಂಬಸ್ಥರು, ಸ್ನೇಹಿತರು, ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಕಲಾವಿದರು ಸಹ ಅವರನ್ನು ಭೇಟಿಯಾಗಿ ಮಾತನಾಡಿಸಿ ಬಂದಿದ್ದಾರೆ. ಇದೀಗ ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಟ ರಾಜ ಬಿ.ಶೆಟ್ಟಿ ಅವರು ದರ್ಶನ್ ಅವರನ್ನು ಭೇಟಿಯಾಗುವ ಕುರಿತು ಹೇಳಿಕೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್ ಒಂದರ ಸಂದರ್ಶನದಲ್ಲಿ ದರ್ಶನ್ ಅನ್ನು ನೋಡಲು ಹೋಗುತ್ತೀರ ಎಂಬ … Continue reading ಒಂದು ಬಾರಿ ಮಾತ್ರ ಭೇಟಿಯಾದ ವ್ಯಕ್ತಿ ಜೈಲಿಗೆ ಹೋದರೆ, ನಾನು ಹೋಗಿ ಭೇಟಿ ಆಗಬೇಕ? : ನಿರ್ದೇಶಕ ರಾಜ್ ಬಿ.ಶೆಟ್ಟಿ