BIG NEWS: ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ಧ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ಈಗಾಗಲೇ ಬಿಜೆಪಿ ಸರ್ಕಾರದಲ್ಲಿ ( BJP Government ) ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೇ.. ಯುವತಿಯರು ಮಂಚ ಏರಬೇಕು. ಯುವಕರು ಲಂಚ ಕೊಡಬೇಕು ಎಂಬುದಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ( Farmer Minister Priyank Kharge ) ಹೇಳಿದ್ದರು. ಅವರ ಹೇಳಿಕೆ ಬಗ್ಗೆ ಕ್ಷಮೆಯಾಚಿಸಬೇಕು ಎಂಬುದಾಗಿ ಬಿಜೆಪಿ ನಾಯಕರು ಒತ್ತಾಯಿಸುತ್ತಿರುವಂತ ಬೆನ್ನಲ್ಲೇ, ಮತ್ತೆ ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಅಲ್ಲದೇ ನನ್ನ ಹೇಳಿಕೆಯಿಂದ ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ … Continue reading BIG NEWS: ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ಧ – ಪ್ರಿಯಾಂಕ್ ಖರ್ಗೆ