ಬಿಜೆಪಿ ‘ಜೈ ಶ್ರೀರಾಮ್’ ಎಂದು ಕೂಗಿದರೆ ನಾನು ‘ಜೈ ಸೀತಾರಾಮ್’ ಎಂದು ಕೂಗುತ್ತೇನೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಕೊಡಗು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಮೂರು ಕ್ಷೇತ್ರಗಳ ಸಚಿವರು ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಆಯೋಜಿಸಿದ ಸಭೆಯಲ್ಲಿ ಸಮುದ್ರಮಯ್ಯ ಮಾತನಾಡಿ ಬಿಜೆಪಿಯವರು ಕೇವಲ ‘ಜೈ ಶ್ರೀರಾಮ್’ ಎಂದು ಕೂಗಿದರೆ ನಾನು ‘ಜೈ ಸೀತಾರಾಮ್’ ಎಂದು ಕೂಗುತ್ತೇನೆ ನನ್ನ ಹೆಸರಲ್ಲೇ ರಾಮನಿದ್ದಾನೆ ಎಂದು ತಿಳಿಸಿದರು. BREAKING : ಬಿಜೆಪಿಯ ಅಭ್ಯರ್ಥಿಗಳ 5ನೆ ಪಟ್ಟಿ ಬಿಡುಗಡೆ : ಅನಂತ್ ಕುಮಾರ್ ಹೆಗಡೆ ಬದಲು ಕಾಗೇರಿಗೆ ಮಣೆ ಹಾಕಿದ ಹೈಕಮಾಂಡ್ … Continue reading ಬಿಜೆಪಿ ‘ಜೈ ಶ್ರೀರಾಮ್’ ಎಂದು ಕೂಗಿದರೆ ನಾನು ‘ಜೈ ಸೀತಾರಾಮ್’ ಎಂದು ಕೂಗುತ್ತೇನೆ : ಸಿಎಂ ಸಿದ್ದರಾಮಯ್ಯ