Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮೂತ್ರದ ಬಣ್ಣದಿಂದ ನಿಮ್ಮ ಆರೋಗ್ಯ ಸಮಸ್ಯೆ ತಿಳಿಯಬಹುದು.! ಇಲ್ಲಿದೆ ಮಾಹಿತಿ

28/11/2025 1:34 PM

ಲಡ್ಡು ಕಲಬೆರಕೆ ಪ್ರಕರಣ: SIT ಯಿಂದ ತಿರುಮಲ ದೇವಸ್ಥಾನದ ಅಧಿಕಾರಿ ಅರೆಸ್ಟ್

28/11/2025 1:14 PM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ `ಡಿಸೆಂಬರ್ ತಿಂಗಳ ಬ್ಯಾಂಕ್ ರಜೆ’ದಿನಗಳ ಸಂಪೂರ್ಣ ಪಟ್ಟಿ | December Bank Holidays

28/11/2025 1:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಲೆಗಳಿಗೆ ಕಾವೇರಿ ನೀರು ಬಿಡದಿದ್ದರೆ ನಾನೇ ಬಂದು ಅಣೆಕಟ್ಟೆಯ ಗೇಟ್ ಗಳನ್ನು ಎತ್ತುತ್ತೇನೆ: HDK ಗುಡುಗು
KARNATAKA

ನಾಲೆಗಳಿಗೆ ಕಾವೇರಿ ನೀರು ಬಿಡದಿದ್ದರೆ ನಾನೇ ಬಂದು ಅಣೆಕಟ್ಟೆಯ ಗೇಟ್ ಗಳನ್ನು ಎತ್ತುತ್ತೇನೆ: HDK ಗುಡುಗು

By kannadanewsnow0913/09/2024 2:54 PM

ನಾಗಮಂಗಲ: ಮಳವಳ್ಳಿ, ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ ಪ್ರದೇಶಗಳ ನಾಲೆಗೆ ನೀರು ಹರಿಸದಿದ್ದರೆ ನಾನೇ ಬಂದು ಕೃಷ್ಣರಾಜ ಸಾಗರ ಸಾಗರದ ಗೇಟ್ ಗಳನ್ನು ಎತ್ತಿ ನೀರು ಬಿಡಬೇಕಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಗಲಭೆಪೀಡಿತ ನಾಗಮಂಗಲಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜತೆ ಕೇಂದ್ರ ಸಚಿವರು ಮಾತನಾಡಿದರು.

ಮಳವಳ್ಳಿ ‌ಭಾಗಕ್ಕೆ ಇದುವರೆಗೂ ನೀರು ಕೊಟ್ಟಿಲ್ಲ. ಕುಮಾರಸ್ವಾಮಿಗೆ ವೋಟು ಹಾಕಿದ್ದೀರಿ, ನೀರು ಬೇಕಾದರೆ ಕುಮಾರಸ್ವಾಮಿಯನ್ನೇ ಹೋಗಿ ಕೇಳಿ ಎಂದು ಒಬ್ಬ ಶಾಸಕ ಹೇಳುತ್ತಿದ್ದಾನೆ. ಅಣೆಕಟ್ಟೆ ಇವರ ಅಪ್ಪನ ಮನೆಯ ಆಸ್ತಿಯೇ. ರೈತರಿಗೆ ನೀರು ಕೊಡಲು ಯೋಗ್ಯತೆ ಇಲ್ಲ. ಜಲಪಾತೋತ್ಸವ ಬೇರೆ ಮಾಡುತ್ತಿದ್ದಾರೆ. ನಾಚಿಕೆ ಆಗಬೇಕು ಇವರಿಗೆ ಎಂದು ಸಚಿವರು ಕಿಡಿಕಾರಿದರು.

ಕೆರೆಕಟ್ಟೆಗಳಲ್ಲಿ ನೀರು ಇಲ್ಲ. ಮೆಟ್ಟೂರು ಜಲಾಶಯ ತುಂಬಿ ತುಳುಕುತ್ತಿದೆ. ನನ್ನನ್ನು ಭೇಟಿಯಾಗಿದ್ದ ತಮಿಳುನಾಡಿನ ಕೆಲ ನಾಯಕರು ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ ಎಂದು ಹೇಳುತ್ತಾರೆ. ನಮ್ಮಲ್ಲಿ ಮಳೆ ಇಲ್ಲದೆ ಕೆರೆಗಳು ತುಂಬಿಲ್ಲ. ಮೊದಲೇ ತುಂಬಿಸುವ ಕೆಲಸ ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು ಸಚಿವರು.

ಗುರುವಾರ ಸಂಜೆಯೇ ನಾನು ದೆಹಲಿಯಿಂದ ಬರುವಾಗ ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಆರ್.ಎಲ್.ವೆಂಕಟೇಶ್ ಜತೆ ಮಾತನಾಡಿದ್ದೇನೆ. ಅವರಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟಿದ್ದೇನೆ. ತಕ್ಷಣ ನಾಲೆಗೆ ನೀರು ಹರಿಸಿ, ಇಲ್ಲವಾದರೆ ಜನರ ಜತೆ ಬಂದು ನಾನೇ ಅಣೆಕಟ್ಟೆಯ ಗೇಟ್ ಗಳನ್ನು ಎತ್ತಿ ನೀರು ಬಿಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದೇನೆ. ತಕ್ಷಣ ಅವರು ನೀರು ಹರಿಸದಿದ್ದರೆ ನಾನೇ ರಸ್ತೆಗೆ ಇಳಿಯುತ್ತೇನೆ, ಹೇಳಿದ್ದನ್ನು ಮಾಡಿ ತೋರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು.

‘SC ಸಮುದಾಯದ’ವರಿಗೆ ಗುಡ್ ನ್ಯೂಸ್: ಉದ್ಯೋಗ ತರಬೇತಿ’ ಶಿಬಿರ

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

ALERT : ಮೂತ್ರದ ಬಣ್ಣದಿಂದ ನಿಮ್ಮ ಆರೋಗ್ಯ ಸಮಸ್ಯೆ ತಿಳಿಯಬಹುದು.! ಇಲ್ಲಿದೆ ಮಾಹಿತಿ

28/11/2025 1:34 PM1 Min Read

BREAKING : ಎಲ್ಲರಿಗೂ ನಮಸ್ಕಾರ, ಜೈ ಶ್ರೀ ಕೃಷ್ಣ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ | WATCH VIDEO

28/11/2025 1:06 PM1 Min Read

ಗಮನಿಸಿ : ನಿಮ್ಮ ಮನೆಯಲ್ಲಿರುವ `ಇಲಿಗಳನ್ನು’ ಓಡಿಸಲು ಜಸ್ಟ್ ಹೀಗೆ ಮಾಡಿ.!

28/11/2025 1:00 PM2 Mins Read
Recent News

ALERT : ಮೂತ್ರದ ಬಣ್ಣದಿಂದ ನಿಮ್ಮ ಆರೋಗ್ಯ ಸಮಸ್ಯೆ ತಿಳಿಯಬಹುದು.! ಇಲ್ಲಿದೆ ಮಾಹಿತಿ

28/11/2025 1:34 PM

ಲಡ್ಡು ಕಲಬೆರಕೆ ಪ್ರಕರಣ: SIT ಯಿಂದ ತಿರುಮಲ ದೇವಸ್ಥಾನದ ಅಧಿಕಾರಿ ಅರೆಸ್ಟ್

28/11/2025 1:14 PM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ `ಡಿಸೆಂಬರ್ ತಿಂಗಳ ಬ್ಯಾಂಕ್ ರಜೆ’ದಿನಗಳ ಸಂಪೂರ್ಣ ಪಟ್ಟಿ | December Bank Holidays

28/11/2025 1:12 PM

ಸಾಲ ಮುಕ್ತರಾಗಲು ಮತ್ತು ಹಣದುಬ್ಬರವನ್ನು ಗೆಲ್ಲಲು ಸುಲಭ ಮಾರ್ಗ! ನಿಮ್ಮ ನೆರವಿಗೆ 5 ಅದ್ಭುತ ಆರ್ಥಿಕ ಸಲಹೆಗಳು

28/11/2025 1:10 PM
State News
KARNATAKA

ALERT : ಮೂತ್ರದ ಬಣ್ಣದಿಂದ ನಿಮ್ಮ ಆರೋಗ್ಯ ಸಮಸ್ಯೆ ತಿಳಿಯಬಹುದು.! ಇಲ್ಲಿದೆ ಮಾಹಿತಿ

By kannadanewsnow5728/11/2025 1:34 PM KARNATAKA 1 Min Read

ಮೂತ್ರದ ಬಣ್ಣವನ್ನು ಅವಲಂಬಿಸಿ, ನಮ್ಮ ದೇಹದಲ್ಲಿ ಯಾವ ರೀತಿಯ ಸಮಸ್ಯೆಗಳಿವೆ ಎಂದು ನಾವು ತಿಳಿಯಬಹುದು. ನಾವು ಪ್ರತಿದಿನ ಸೇವಿಸುವ ಆಹಾರ…

BREAKING : ಎಲ್ಲರಿಗೂ ನಮಸ್ಕಾರ, ಜೈ ಶ್ರೀ ಕೃಷ್ಣ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ | WATCH VIDEO

28/11/2025 1:06 PM

ಗಮನಿಸಿ : ನಿಮ್ಮ ಮನೆಯಲ್ಲಿರುವ `ಇಲಿಗಳನ್ನು’ ಓಡಿಸಲು ಜಸ್ಟ್ ಹೀಗೆ ಮಾಡಿ.!

28/11/2025 1:00 PM

BREAKING : ಪ್ರಧಾನಿ ಮೋದಿಗೆ `ಭಾರತ ಭಾಗ್ಯವಿದಾತ’ ಬಿರುದು ನೀಡಿ ಸನ್ಮಾನಿಸಿದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ | WATCH VIDEO

28/11/2025 12:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.