ನಾಲೆಗಳಿಗೆ ಕಾವೇರಿ ನೀರು ಬಿಡದಿದ್ದರೆ ನಾನೇ ಬಂದು ಅಣೆಕಟ್ಟೆಯ ಗೇಟ್ ಗಳನ್ನು ಎತ್ತುತ್ತೇನೆ: HDK ಗುಡುಗು

ನಾಗಮಂಗಲ: ಮಳವಳ್ಳಿ, ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ ಪ್ರದೇಶಗಳ ನಾಲೆಗೆ ನೀರು ಹರಿಸದಿದ್ದರೆ ನಾನೇ ಬಂದು ಕೃಷ್ಣರಾಜ ಸಾಗರ ಸಾಗರದ ಗೇಟ್ ಗಳನ್ನು ಎತ್ತಿ ನೀರು ಬಿಡಬೇಕಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು. ಗಲಭೆಪೀಡಿತ ನಾಗಮಂಗಲಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜತೆ ಕೇಂದ್ರ ಸಚಿವರು ಮಾತನಾಡಿದರು. ಮಳವಳ್ಳಿ ‌ಭಾಗಕ್ಕೆ ಇದುವರೆಗೂ ನೀರು ಕೊಟ್ಟಿಲ್ಲ. ಕುಮಾರಸ್ವಾಮಿಗೆ ವೋಟು ಹಾಕಿದ್ದೀರಿ, ನೀರು ಬೇಕಾದರೆ ಕುಮಾರಸ್ವಾಮಿಯನ್ನೇ … Continue reading ನಾಲೆಗಳಿಗೆ ಕಾವೇರಿ ನೀರು ಬಿಡದಿದ್ದರೆ ನಾನೇ ಬಂದು ಅಣೆಕಟ್ಟೆಯ ಗೇಟ್ ಗಳನ್ನು ಎತ್ತುತ್ತೇನೆ: HDK ಗುಡುಗು