Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗರ್ಭಿಣಿ ಮಹಿಳೆಯರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ. ಆರ್ಥಿಕ ನೆರವು !

26/02/2026 6:32 AM

ತಂದೆ ತನ್ನೆಲ್ಲಾ ಆಸ್ತಿಯನ್ನು ಒಬ್ಬನೇ ಮಗನ ಹೆಸರಿಗೆ ಬರೆಯಬಹುದೇ? ಕಾನೂನು ಏನು ಹೇಳುತ್ತದೆ?

26/02/2026 6:25 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

26/02/2026 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರದ ‘ವಕ್ಫ್’ ತಿದ್ದುಪಡಿಗೆ ವಿರೋಧಿಸಿದರೆ, ‘MP’ ಗಳು ರಾಜ್ಯದಲ್ಲಿ ಓಡಾಡುವುದೇ ಕಠಿಣವಾಗುತ್ತೆ : ಶಾಸಕ ಯತ್ನಾಳ್ ಎಚ್ಚರಿಕೆ
KARNATAKA

ಕೇಂದ್ರದ ‘ವಕ್ಫ್’ ತಿದ್ದುಪಡಿಗೆ ವಿರೋಧಿಸಿದರೆ, ‘MP’ ಗಳು ರಾಜ್ಯದಲ್ಲಿ ಓಡಾಡುವುದೇ ಕಠಿಣವಾಗುತ್ತೆ : ಶಾಸಕ ಯತ್ನಾಳ್ ಎಚ್ಚರಿಕೆ

By kannadanewsnow0514/11/2024 8:20 AM

ಬೆಳಗಾವಿ : ವಕ್ಫ್ ವಿವಾದ ಹಿನ್ನೆಲೆಯಲ್ಲಿ ರೈತರಿಗೆ ನೀಡಿದ್ದ ನೋಟಿಸ್ ಗಳನ್ನು ಹಿಂಪಡೆದ ವಿಚಾರವಾಗಿ ಬೆಳಗಾವಿಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ನೋಟಿಸ್ಗಳನ್ನು ಹಿಂಪಡೆದಿದ್ದು ಶಾಶ್ವತವಲ್ಲ. ಆದರೆ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿಗೆ ಏನಾದರೂ ವಿರೋಧ ವ್ಯಕ್ತಪಡಿಸಿದರೆ ಕಾಂಗ್ರೆಸ್ ಸಂಸದರು ರಾಜ್ಯದಲ್ಲಿ ಓಡಾಡಲು ಕಠಿಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಹೋರಾಟದಿಂದ ವಕ್ಫ್ ನೋಟಿಸ್ ಹಿಂಪಡೆಯುತ್ತಿದ್ದಾರೆ. ಆದರೆ ಅದು ಶಾಶ್ವತ ಅಲ್ಲ. ಎಲ್ಲವನ್ನು ರದ್ದು ಮಾಡಬೇಕು. ಗೆಜೆಟ್ ನೋಟಿಫಿಕೇಶನ್ ಮಾಡಿದ್ದು ಎಲ್ಲಾ ರದ್ದುಪಡಿಸಬೇಕು. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿಯನ್ನು ತರುತ್ತಿದೆ. ಒಂದು ವೇಳೆ ಕಾಯ್ದೆಗೆ ವಿರೋಧಿಸಿದರೆ ರೈತರು ಧರಣಿ ಮಾಡುತ್ತಾರೆ.ಕರ್ನಾಟಕದ ಕಾಂಗ್ರೆಸ್ ಸಂಸದರ ಮನೆಯ ಮುಂದೆ ಧರಣಿ ಮಾಡುತ್ತಾರೆ ಎಂದು ಅವರು ತಿಳಿಸಿದರು.

ಅಕಸ್ಮಾತ್ ಬಿಲ್ ಗೆ ವಿರೋಧ ಮಾಡಿದರೆ, ಕೈ ಎಂಪಿಗಳು ಕರ್ನಾಟಕದಲ್ಲಿ ಓಡಾಡುವುದೇ ಕಠಿಣ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.ರೈತರ ಜಮೀನು, ಗುಡಿ ಗುಂಡಾರ ಮಠದ ಜಾಗ ಹೋಗುತ್ತಿವೆ. ನಮಾಜ್ ಮಾಡಲು ನಮ್ಮವರು ಸ್ಮಶಾನ ಭೂಮಿ ಕೊಟ್ಟರೆ, ಆ ಎಲ್ಲಾ ಭೂಮಿ ನಮ್ಮದು ಅನ್ನೋ ಸ್ಥಿತಿ ಬಂದಿದೆ. ಒಂದಿಂಚು ಭೂಮಿ ಮೇಲೆ ವಕ್ಫ್ ಅನ್ನೋದು ಇರಬಾರದು. ಕರ್ನಾಟಕದ ಕಾಂಗ್ರೆಸ್ ಸಂಸದರು ಕಾಯ್ದೆಯ ಪರ ಮತ ಹಾಕಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರೈತರು ಅವರಿಗೆ ಬುದ್ಧಿ ಕಲಿಸುತ್ತಾರೆ ಎಂದು ತಿಳಿಸಿದರು.

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಹೋರಾಟ ವಿಚಾರವಾಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಒಂದುವರೆ ವರ್ಷ ಆಯಿತು. ಎಷ್ಟೋ ಸಲ ಸಿಎಂ ಸಿದ್ದರಾಮಯ್ಯ ಅವರು ಆಶ್ವಾಸನೆ ಕೊಟ್ಟರು. ಮೊದಲ ಸಭೆಯಲ್ಲಿ ಅವರು ನಕರಾತ್ಮಕವಾಗಿ ಮಾತನಾಡಿದರು. ಅದಕ್ಕೆ ನಮ್ಮ ಗುರುಗಳು ನಮ್ಮ ಮುಖಂಡರು ಸೇರಿಕೊಂಡು ಟ್ರ್ಯಾಕ್ಟರ್ ತಗೊಂಡು ಸದನ ನಡೆಯದಂತೆ ಪ್ರತಿಭಟನೆ ಮಾಡುತ್ತೇವೆ. ಬೆಳಗಾವಿಯಲ್ಲಿ ಸದನ ನಡೆದಂತೆ ಪ್ರತಿಭಟನೆ ಮಾಡುತ್ತೇವೆ. ಅಷ್ಟರಲ್ಲಿ ಮುಖ್ಯಮಂತ್ರಿ ಗುರುಗಳನ್ನು ಕರೆದು ಮಾತಾಡಬೇಕು ಮೀಸಲಾತಿ ಬಗ್ಗೆ ನಮ್ಮ ನಿಲುವು ಏನೆಂದು ಸ್ಪಷ್ಟಪಡಿಸಬೇಕು. ನೋಟಿಫಿಕೇಶನ್ ಮಾಡಿದರೆ ಡಿಸೆಂಬರ್ 9ರ ಹೋರಾಟ ಸ್ಥಗಿತ ಆಗುತ್ತದೆ.

Share. Facebook Twitter LinkedIn WhatsApp Email

Related Posts

ಗರ್ಭಿಣಿ ಮಹಿಳೆಯರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ. ಆರ್ಥಿಕ ನೆರವು !

26/02/2026 6:32 AM2 Mins Read

ತಂದೆ ತನ್ನೆಲ್ಲಾ ಆಸ್ತಿಯನ್ನು ಒಬ್ಬನೇ ಮಗನ ಹೆಸರಿಗೆ ಬರೆಯಬಹುದೇ? ಕಾನೂನು ಏನು ಹೇಳುತ್ತದೆ?

26/02/2026 6:25 AM2 Mins Read

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

26/02/2026 6:24 AM2 Mins Read
Recent News

ಗರ್ಭಿಣಿ ಮಹಿಳೆಯರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ. ಆರ್ಥಿಕ ನೆರವು !

26/02/2026 6:32 AM

ತಂದೆ ತನ್ನೆಲ್ಲಾ ಆಸ್ತಿಯನ್ನು ಒಬ್ಬನೇ ಮಗನ ಹೆಸರಿಗೆ ಬರೆಯಬಹುದೇ? ಕಾನೂನು ಏನು ಹೇಳುತ್ತದೆ?

26/02/2026 6:25 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

26/02/2026 6:24 AM

ಇಸ್ರೇಲ್ ಸಂಸತ್ತಿನಲ್ಲಿ ಮೋದಿ ಐತಿಹಾಸಿಕ ಭಾಷಣ: ‘ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ’ ಪಡೆದ ಮೊದಲ ಜಾಗತಿಕ ನಾಯಕ | WATCH VIDEO

26/02/2026 6:17 AM
State News
KARNATAKA

ಗರ್ಭಿಣಿ ಮಹಿಳೆಯರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ 11,000 ರೂ. ಆರ್ಥಿಕ ನೆರವು !

By kannadanewsnow5726/02/2026 6:32 AM KARNATAKA 2 Mins Read

ಕೇಂದ್ರ ಸರ್ಕಾರವು ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯ ಹಾಗೂ ಪೌಷ್ಟಿಕಾಂಶದ ದೃಷ್ಟಿಯಿಂದ ಒಂದು ಅದ್ಭುತ ಯೋಜನೆಯನ್ನು ಜಾರಿಗೆ ತಂದಿದೆ.…

ತಂದೆ ತನ್ನೆಲ್ಲಾ ಆಸ್ತಿಯನ್ನು ಒಬ್ಬನೇ ಮಗನ ಹೆಸರಿಗೆ ಬರೆಯಬಹುದೇ? ಕಾನೂನು ಏನು ಹೇಳುತ್ತದೆ?

26/02/2026 6:25 AM

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ `ಆನ್ ಲೈನ್ ಮ್ಯುಟೇಶನ್’ ವ್ಯವಸ್ಥೆ ವಿಸ್ತರಣೆ !

26/02/2026 6:24 AM

BREAKING : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಕೇಸ್ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `FIR’ ದಾಖಲು !

26/02/2026 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.