Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM

ಭದ್ರತಾ ಅನುಮತಿಯನ್ನು ರದ್ದು ಪ್ರಶ್ನಿಸಿ ಭಾರತದ ವಿರುದ್ಧ ಮೊಕದ್ದಮೆ ಹೂಡಿದ ಟರ್ಕಿಯ ಸೆಲೆಬಿ ಏವಿಯೇಷನ್

16/05/2025 9:53 PM

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳಿಗೆ ವಿದ್ಯಾಭ್ಯಾಸದ ಕಡೆ ಆಸಕ್ತಿಯಿಲ್ಲ ಎಂದರೆ ಈ ಉಪಾಯವನ್ನು ಮಾಡಿ ನೋಡಿ.
LIFE STYLE

ಮಕ್ಕಳಿಗೆ ವಿದ್ಯಾಭ್ಯಾಸದ ಕಡೆ ಆಸಕ್ತಿಯಿಲ್ಲ ಎಂದರೆ ಈ ಉಪಾಯವನ್ನು ಮಾಡಿ ನೋಡಿ.

By kannadanewsnow0513/02/2024 10:35 AM

ಕೋವಿಡ್ ಕಾರಣದಿಂದಾಗಿ ಇಡೀ ರಾಜ್ಯವೇ ಲಾಕ್ ಡೌನ್ ಆಗಿರುವುದರಿಂದ ಬಹಳಷ್ಟು ಮಂದಿಗೆ ತೊಂದರೆಯಾಗಿದೆ. ಅದರಲ್ಲೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಬಹಳ ತೊಂದರೆಯಾಗಿದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮಕ್ಕಳ ಭವಿಷ್ಯವನ್ನು ರೂಪಿಸಬೇಕೆಂದು ತಂದೆ-ತಾಯಿಗಳು ಬಹಳಷ್ಟು ಕನಸನ್ನು ಪಟ್ಟಿರುತ್ತಾರೆ, ಆದರೆ ಈಗಿರುವ ಸಂದರ್ಭವನ್ನು ನೋಡಿದರೆ ಬುದ್ಧಿವಂತ ಮಕ್ಕಳು ಕೂಡ ಮಂದಹೀನ ಬುದ್ಧಿಯವರು ಆಗುತ್ತಿದ್ದಾರೆ. ಮಕ್ಕಳಿಗೆ ವಿದ್ಯಾಭ್ಯಾಸದ ಕೊರತೆ ಶುರುವಾಗಿದೆ ಹಾಗೂ ಇದರಿಂದ ಜ್ಞಾಪಕ ಶಕ್ತಿಯೂ ಕಡಿಮೆಯಾಗುತ್ತಿದೆ. ಆದರೆ ಇದರಿಂದ ಮಕ್ಕಳ ಮೇಲೆ ಯಾವುದೇ ಕಾರಣಕ್ಕೂ ತಂದೆ-ತಾಯಂದಿರು ಒತ್ತಡವನ್ನು ಹಾಕಬಾರದು. ಈ ಕಾರಣಗಳಿಗಾಗಿಯೇ ವಿಶೇಷವಾದ ಹಯಗ್ರೀವ ಸ್ವಾಮಿಯ ಮೂಲ ಮಂತ್ರವನ್ನು ಜಪಿಸಬೇಕು.

ಒಂದು ವೇಳೆ ಮಕ್ಕಳಿಗೆ ವಿದ್ಯಾಭ್ಯಾಸದ ಕೊರತೆ ಆಗುತ್ತಿದೆ ಅಥವಾ ಎಷ್ಟು ಓದಿದರೂ ಜ್ಞಾಪಕಶಕ್ತಿ ಇಲ್ಲ ಎನ್ನುವವರು ಹಯಗ್ರೀವ ಸ್ವಾಮಿಯ ಮಂತ್ರವನ್ನು ತಂದೆ-ತಾಯಿಯರು ತಮ್ಮ ಮಕ್ಕಳ ಕೈಯಲ್ಲಿ ಹೇಳಿಸಬೇಕು. ಈ ಮಂತ್ರವನ್ನು ಜಪಿಸಿದರೆ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಹಾಗೂ ವಿದ್ಯೆಯಲ್ಲಿ ಏಳಿಗೆಯನ್ನು ಸಹ ಕಾಣಬಹುದು.

ಹಯಗ್ರೀವ ಸ್ವಾಮಿಯ ಚಿತ್ರಪಟವನ್ನು ಮಗು ಎಲ್ಲಿ ವಿದ್ಯಾಭ್ಯಾಸ ಮಾಡುತ್ತದೆಯೋ ಅಲ್ಲಿ ಹಾಕಬೇಕು, ನಂತರ ಒಂದು ಲೋಟದಲ್ಲಿ ಹಾಲನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಕಲ್ಲುಸಕ್ಕರೆಯನ್ನು ಹಾಕಬೇಕು. ಕಲ್ಲುಸಕ್ಕರೆ ಹಾಕಿದ ನಂತರ ಈ ಮಂತ್ರವನ್ನು ಜಪಿಸಿ ಪ್ರತಿನಿತ್ಯ ಮುಂಜಾನೆ ಹಾಗೂ ಸಾಯಂಕಾಲ ಈ ಹಾಲನ್ನು ಕುಡಿಸಬೇಕು.

ವಿದ್ಯಾನಂದಂ ಮಯಂ ದೇವಂ
ನಿರ್ಮಲಂ ಸ್ಪಟಿಕಕೃತಿಂ ಆಧಾರಂ
ಸರ್ವ ವಿದ್ಯಾನಾಂ ಹಯಗ್ರೀವಂ
ಉಪಸ್ಮಹೆ’

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ಮಂತ್ರವನ್ನು 21 ಬಾರಿ ಜಪಿಸಿ ನಂತರ ಹಾಲನ್ನು ಕುಡಿಯುವುದರಿಂದ ವಿದ್ಯಾಪ್ರಾಪ್ತಿಯು ಆ ಮಗುವಿಗೆ ಆಗುತ್ತದೆ. ಇದರಿಂದ ಮಗುವಿನಲ್ಲಿ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಹಾಗೂ ಓದಿನ ಕಡೆ ಆಸಕ್ತಿಯೂ ಬರುತ್ತದೆ.

Share. Facebook Twitter LinkedIn WhatsApp Email

Related Posts

ಚಿಕನ್‌ ಪ್ರಿಯರೇ ಗಮನಿಸಿ: ಕೋಳಿಯ ಈ ಭಾಗವನ್ನು ಅಪ್ಪಿ-ತಪ್ಪಿ ತಿನ್ನಬೇಡಿ..!

15/05/2025 9:44 AM1 Min Read

ವಾರಕ್ಕೆ 52 ಗಂಟೆಗಳಷ್ಟು ಹೆಚ್ಚು ಕೆಲಸ ಮಾಡುವುದು ಮೆದುಳಿನ ರೂಪ ಸ್ಪಷ್ಟತೆ ಬದಲಾಯಿಸಬಹುದು: ಅಧ್ಯಯನ

15/05/2025 8:49 AM2 Mins Read

ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲೇ ನಾಯಿಗಳು ಕ್ಯಾನ್ಸರ್ ಅನ್ನು ಪತ್ತೆ ಹಚ್ಚುತ್ತವೆ: ವರದಿ

15/05/2025 8:33 AM2 Mins Read
Recent News

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM

ಭದ್ರತಾ ಅನುಮತಿಯನ್ನು ರದ್ದು ಪ್ರಶ್ನಿಸಿ ಭಾರತದ ವಿರುದ್ಧ ಮೊಕದ್ದಮೆ ಹೂಡಿದ ಟರ್ಕಿಯ ಸೆಲೆಬಿ ಏವಿಯೇಷನ್

16/05/2025 9:53 PM

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM
State News
KARNATAKA

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

By kannadanewsnow0916/05/2025 9:55 PM KARNATAKA 1 Min Read

ಮಂಗಳೂರು: ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಸಿ.ಎಂ ಸಿದ್ದರಾಮಯ್ಯ ಅವರು…

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM

BREAKING : ಡಿಕೆ ಶಿವಕುಮಾರ್ ‘CM’ ವಿಜಯೇಂದ್ರ ‘DCM’ ಎಂದು ದೆಹಲಿಯಲ್ಲಿ ಒಪ್ಪಂದವಾಗಿತ್ತು : ಯತ್ನಾಳ್ ಹೊಸ ಬಾಂಬ್!

16/05/2025 8:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.