ರಾಮನಗರ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಲಾ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಸಿದ್ದರಾಮಯ್ಯ ಸುದ್ದಿಗಾರರ ಜೊತೆ ಮಾತನಾಡಿದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದರು.
ಸಿ.ಟಿ ರವಿ ನನ್ನನ್ನು ಸಿದ್ರಾಮುಲ್ಲಾಖಾನ್ ಎಂದು ಕರೆಯುತ್ತಾರೆ, ನಾನು ಹಿಂದೂ ವಿರೋಧಿ ಅಲ್ಲ, ಅಪ್ಪಟ ಹಿಂದೂ, ಅದಕ್ಕೆ ನನಗೆ ಸಿದ್ದರಾಮಯ್ಯ ಎಂದು ಹೆಸರು ಇಟ್ಟಿದ್ದಾರೆ.ಮಹಾತ್ಮ ಗಾಂಧಿ ಅಪ್ಪಟ ಹಿಂದೂ ಅಲ್ವಾ ಯಾಕೆ ಕೊಲೆ ಮಾಡಿದ್ರಿ..? ಗೋಡ್ಸೆಯನ್ನು ಯಾಕೆ ಪೂಜೆ ಮಾಡುತ್ತಿರಿ ನಿಮಗೆ ಮಾನ ಮರ್ಯದೆ ಇಲ್ಲವಾ..? ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Union Budget 2023: ಬಜೆಟ್ ಮುನ್ನ ಕೇಂದ್ರ ಸಚಿವರ ಮಂಡಳಿಯೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ
GOOD NEWS : ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ಸಹಾಯಧನಕ್ಕೆ ಅರ್ಜಿ ಆಹ್ವಾನ