BIG NEWS: ಮಾಂಸಹಾರ ತಿನ್ನುವುದು ತಪ್ಪಾದರೆ ಮಾಂಸಹಾರಿಗಳ ಓಟು ಹಾಕುವುದು ಬೇಡ ಎಂದು BJP ಹೇಳಲಿ – ದಿನೇಶ್ ಗುಂಡೂರಾವ್

ಬೆಂಗಳೂರು: ಕಂಡರೆ BJPಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ. ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ. ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು BJPಯವರು ಹೇಳಲಿ. ಹೀಗೆ ಹೇಳುವ ತಾಕತ್ತು BJPಯವರಿಗಿದೆಯೇ? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲ್ ಹಾಕಿದ್ದಾರೆ. 4@siddaramaiah ಕಂಡರೆ BJPಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ.ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ … Continue reading BIG NEWS: ಮಾಂಸಹಾರ ತಿನ್ನುವುದು ತಪ್ಪಾದರೆ ಮಾಂಸಹಾರಿಗಳ ಓಟು ಹಾಕುವುದು ಬೇಡ ಎಂದು BJP ಹೇಳಲಿ – ದಿನೇಶ್ ಗುಂಡೂರಾವ್