ಹೆಣ್ಣು ಮಕ್ಕಳು ದೇವರಿಗೆ ಪೂಜೆ ಮಾಡಬೇಕಾದರೆ ಇಂತಹ ತಪ್ಪುಗಳನ್ನು ಮಾಡದೆ ಜಾಗೃತಿಯಿಂದ ವಿಧಿ ವಿಧಾನದಿಂದ ಪೂಜೆ ಮಾಡಿ ಮನೆಯಲ್ಲಿ ಲಕ್ಷ್ಮಿ ಕೃಪಾಕಟಾಕ್ಷವಾಗುತ್ತದೆ!
ಹೆಂಗಸರು ಅಥವಾ ಹೆಣ್ಣು ಮಕ್ಕಳು ಕೆಂಪು ಬಟ್ಟೆಯನ್ನು ಧರಿಸಿಕೊಂಡು ಪೂಜೆಯನ್ನು ಮಾಡಬಾರದು, ಕೆಂಪು ಬಳೆಯನ್ನು ಧರಿಸಿಕೊಂಡು ದೇವರಿಗೆ ಪೂಜೆಯನ್ನು ಮಾಡಬಾರದು, ದೇವರಿಗೆ ಪೂಜೆಯನ್ನು ಮಾಡಬೇಕಾದರೆ ಹೆಂಗಸರು ಕೂದಲನ್ನು ಕಟ್ಟಬಾರದು. ಇದಾದ ನಂತರ ದೇವರಿಗೆ ದೀಪವನ್ನು ಹಚ್ಚಿದ ಮೇಲೆ ಯಾವುದೇ ಕಾರಣಕ್ಕೂ ದೇವರ ಮುಂದೆ ಕುಳಿತುಕೊಂಡು ಅಳಬಾರದು. ಈ ರೀತಿ ಮಾಡಿದರೆ ಕೇವಲ ಸಂಕಷ್ಟಗಳು ಎದುರಾಗುತ್ತದೆಯೇ ಹೊರತು ಯಾವುದೇ ರೀತಿಯಲ್ಲೂ ಮನೆಗೆ ಒಳ್ಳೆಯದಾಗುವುದಿಲ್ಲ.
ತಾಯಿಯಾಗಲಿ, ತಂಗಿಯಾಗಲಿ, ಮಡದಿಯಾಗಲಿ ಅಥವಾ ಹೆಂಗಸರಾಗಲಿ, ಯಾರು ಕೂಡ ಕೆಂಪು ಬಟ್ಟೆಯನ್ನು ಧರಿಸಿಕೊಂಡು ಪೂಜೆಯನ್ನು ಮಾಡಬಾರದು. ಮನೆಗೆ ಒಳ್ಳೆಯದಾಗಬೇಕೆಂದರೆ ಬಿಡುವಿನ ಸಮಯದಲ್ಲಿ ದೇವಿಯ ಮುಂದೆ ಕುಳಿತುಕೊಂಡು ಲಲಿತಾ ಸಹಸ್ರನಾಮವನ್ನು ಓದಬೇಕು. ಈ ರೀತಿ ಸಹಸ್ರ ನಾಮವನ್ನು ಓದುವುದರಿಂದ ನಿಮ್ಮ ಮನಸ್ಸಿನಲ್ಲಿರುವ ಕೆಟ್ಟ ಯೋಚನೆಗಳನ್ನು ದೂರ ಮಾಡುತ್ತದೆ ಹಾಗೂ ಒಳ್ಳೆಯ ಬುದ್ಧಿಯನ್ನು ಕೊಡುತ್ತದೆ.
ಇದರ ಜೊತೆಗೆ ದೇಹದಲ್ಲಿರುವ ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ ಸಕಾರಾತ್ಮಕ ಶಕ್ತಿಯು ಹೆಚ್ಚಾಗುವಂತೆ ಮಾಡುತ್ತದೆ. ಆದ್ದರಿಂದ ಮನೆಯಲ್ಲಿರುವ ಹೆಂಗಸರು ದೇವರಿಗೆ ಪೂಜೆಯನ್ನು ಮಾಡಬೇಕಾದರೆ ಕೆಂಪು ವಸ್ತ್ರವನ್ನು ಧರಿಸಿಕೊಂಡು ಪೂಜೆ ಮಾಡಬೇಡಿ ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ ಎಂದರೆ ತಪ್ಪಾಗಲಾರದು.
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559