BREAKING NEWS : ” ನನ್ನ ಹೇಳಿಕೆಯಿಂದ ನೋವಾಗಿದ್ದರೆ, ರಾಜ್ಯದ ಜನರಲ್ಲಿ ಕ್ಷಮೆ ಕೇಳಲು ಸಿದ್ದ” : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು :   “ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೇ ಯುವತಿಯರು ಮಂಚ ಏರಬೇಕು. ಯುವಕರು ಲಂಚ ಕೊಡಬೇಕು” ಎಂದು ವಿವಾದತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಜನರಲ್ಲಿ ಕ್ಷಮೆಯಾಚಿಸಲು ಸಿದ್ಧ ಎಂದಿದ್ದಾರೆ.  BIGG NEWS: ಹುಲಿ ಹೈದರ್‌ ಗ್ರಾಮದಲ್ಲಿ ಇಬ್ಬರು ಸಾವು ಪ್ರಕರಣ: ಗಾಯಾಳು ʻ ಧರ್ಮಣ್ಣ ತಂದೆ ನಾಗಲಿಂಗಪ್ಪʼ ಹೇಳಿದ್ದೇನು ಗೊತ್ತಾ? ಇಲ್ಲಿದೆ ಓದಿ ಪ್ರಿಯಾಂಕ್ ಖರ್ಗೆ ಕ್ಷಮೆಯಾಚಿಸಬೇಕು ಎಂಬುದಾಗಿ ಬಿಜೆಪಿ ನಾಯಕರು ಒತ್ತಾಯಿಸುತ್ತಿರುವಂತ ಬೆನ್ನಲ್ಲೇ, ನನ್ನ ಹೇಳಿಕೆಯಿಂದ ನಾಡಿನ ಹೆಣ್ಣು ಮಕ್ಕಳಿಗೆ … Continue reading BREAKING NEWS : ” ನನ್ನ ಹೇಳಿಕೆಯಿಂದ ನೋವಾಗಿದ್ದರೆ, ರಾಜ್ಯದ ಜನರಲ್ಲಿ ಕ್ಷಮೆ ಕೇಳಲು ಸಿದ್ದ” : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ