ನನ್ನ ಲೆವಲ್ ಗೆ ಮಾತನಾಡೋರು ಇದ್ದರೇ ನಾನು ಮಾತನ್ನಾಡುತ್ತೇನೆ, ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು – DKS

ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ( Congress Party ) ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ( KPCC President DK Shivakumar ) ಅವರು ತಿಳಿಸಿದ್ದಾರೆ. BREAKING NEWS: ನಟ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ವಿಧಿವಶ | Actor Arjun Sarja’s … Continue reading ನನ್ನ ಲೆವಲ್ ಗೆ ಮಾತನಾಡೋರು ಇದ್ದರೇ ನಾನು ಮಾತನ್ನಾಡುತ್ತೇನೆ, ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು – DKS