ನಾನು ಭೇಟಿಯಾದರೆ ಬೇರೆಯವರಿಗೆ ಅವಕಾಶ ಇರಲ್ಲ : ದರ್ಶನ್ ಭೇಟಿಗೆ ಅವಕಾಶ ಸಿಗದೇ ವಾಪಸ್ ತೆರಳಿದ ಸಾಧು ಕೋಕಿಲ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ದರ್ಶನ್ ಸೇರಿ 17 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ಹಲವು ಕಲಾವಿದರು ನಟ ದರ್ಶನವರನ್ನು ಭೇಟಿಯಾಗಿದ್ದಾರೆ. ಇದೀಗ ದರ್ಶನ್ ಭೇಟಿಗೆ ಹಾಸ್ಯ ನಟ ಹಾಗೂ ಸಂಗೀತ ಸಂಯೋಜಕ ಸಾಧು ಕೋಕಿಲ ಅವರು ಅವಕಾಶ ಸಿಗದೇ ವಾಪಸ್ ಹೋಗಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಾರ ನಟ ದರ್ಶನ್ ಭೇಟಿ ಮಾಡಲು ಇರುವ ಅವಕಾಶಗಳು ಮುಕ್ತಾಯಗೊಂಡಿವೆ. ಈ … Continue reading ನಾನು ಭೇಟಿಯಾದರೆ ಬೇರೆಯವರಿಗೆ ಅವಕಾಶ ಇರಲ್ಲ : ದರ್ಶನ್ ಭೇಟಿಗೆ ಅವಕಾಶ ಸಿಗದೇ ವಾಪಸ್ ತೆರಳಿದ ಸಾಧು ಕೋಕಿಲ