ನಾನು ಮಾಜಿಯಾದರು ಏನಾದ್ರೂ ನಿಮ್ಮ ಕೆಲಸ ಆಗ್ಬೇಕಾ? ನನಗೆ ಕರೆ ಮಾಡಿ- ಪ್ರತಾಪ್​ ಸಿಂಹ

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ಕೈ ತಪ್ಪಿದೆ. ಅವರ ಬದಲಾಗಿ ಮೈಸೂರಿನ ಯಧುವೀರ್ ಒಡೆಯರಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಲಾಗಿದೆ. ಈ ನಡುವೆ ನಾನು ಮಾಡಿಯಾದರೂ ಏನಾದ್ರೂ ನಿಮ್ಮ ಕೆಲಸ ಆಗ್ಬೇಕಾ.? ಮರೆಯದೇ ಕಾಲ್ ಮಾಡಿ ಅಂತ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರು-ಕೊಡಗು ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಎರಡು ಬಾರಿ ಗೆದ್ದಿದ್ದಂತ ಪ್ರತಾಪ್ ಸಿಂಹ ಅವರಿಗೆ 2024ರ ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪಿತ್ತು. ಪ್ರತಾಪ್ ಸಿಂಹ ಬದಲಾಗಿ ರಾಜ ವಂಶಸ್ಥ ಯದುವೀರ … Continue reading ನಾನು ಮಾಜಿಯಾದರು ಏನಾದ್ರೂ ನಿಮ್ಮ ಕೆಲಸ ಆಗ್ಬೇಕಾ? ನನಗೆ ಕರೆ ಮಾಡಿ- ಪ್ರತಾಪ್​ ಸಿಂಹ