BREAKING: ಕಮಲ್ ಹಾಸನ್ ಚಿತ್ರ ರಿಲೀಸ್ ಮಾಡಿದ್ರೆ ಥಿಯೇಟರಿಗೆ ಬೆಂಕಿ ಹಚ್ತೀವಿ: ಕರವೇ ನಾರಾಯಣಗೌಡ ವಾರ್ನಿಂಗ್
ಬೆಂಗಳೂರು: ಕನ್ನಡಕ್ಕೆ ಅವಮಾನ ಮಾಡಿರುವಂತ ನಟ ಕಮಲ್ ಹಾಸನ್ ಕ್ಷಮೆಯಾಚಿಸಬೇಕು. ಅವರು ಕ್ಷಮೆ ಯಾಚಿಸದೇ ಅವರ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಮಾಡಿದ್ರೇ ಸಿನಿಮಾ ಥಿಯೇಟರ್ ಗೆ ಬೆಂಕಿ ಹಚ್ಚುವುದಾಗಿ ಕರವೇ ರಾಜ್ಯಾಧ್ಯಕ್ಷ ನಾರಾಯಾಣಗೌಡ ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಸಿನಿಮಾ ರಿಲೀಸ್ ಆಗಲ್ಲ. ರಾಜ್ಯದಲ್ಲಿ ಅವರ ಸಿನಿಮಾ ರಿಲೀಸ್ ಮಾಡುವುದಕ್ಕೆ ಬಿಡಲ್ಲ. ಒಂದು ವೇಳೆ ಕ್ಷಮೆ ಕೇಳದೇ ಸಿನಿಮಾ ರಿಲೀಸ್ ಮಾಡಿದ್ರೆ ಥಿಯೇಟರ್ ಗೆ ಬೆಂಕಿ … Continue reading BREAKING: ಕಮಲ್ ಹಾಸನ್ ಚಿತ್ರ ರಿಲೀಸ್ ಮಾಡಿದ್ರೆ ಥಿಯೇಟರಿಗೆ ಬೆಂಕಿ ಹಚ್ತೀವಿ: ಕರವೇ ನಾರಾಯಣಗೌಡ ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed