‘ಸಚಿವ ಸ್ಥಾನ’ಕ್ಕಾಗಿ ಅಗತ್ಯ ಬಿದ್ದರೇ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುವೆ: ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ : ಅಗತ್ಯ ಬಿದ್ದರೆ ಸಚಿವ ಸ್ಥಾನಕ್ಕಾಗಿ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತೇನೆ. ನಾನು ಮೂರು ಬಾರಿ ಗೆದ್ದಿರುವ ಹಿರಿಯ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಶಾಸಕನಾಗಿದ್ದು ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು … Continue reading ‘ಸಚಿವ ಸ್ಥಾನ’ಕ್ಕಾಗಿ ಅಗತ್ಯ ಬಿದ್ದರೇ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುವೆ: ಶಾಸಕ ಗೋಪಾಲಕೃಷ್ಣ ಬೇಳೂರು
Copy and paste this URL into your WordPress site to embed
Copy and paste this code into your site to embed