ರಾಹುಲ್ ಗಾಂಧಿ ಪಾದಯಾತ್ರೆಗೆ ಅವಕಾಶ ಕೊಟ್ಟರೇ, ಬಿಜೆಪಿ ಪ್ರತಿಭಟನಾ Rally: ಎಸ್.ಸುರೇಶ್ ಕುಮಾರ್ ಎಚ್ಚರಿಕೆ
ಬೆಂಗಳೂರು: ಆಗಸ್ಟ್.4ರಂದು ಬೆಂಗಳೂರಲ್ಲಿ ರಾಹುಲ್ ಗಾಂಧಿ ಪಾದಯಾತ್ರೆಗೆ ಅವಕಾಶ ನೀಡಿದರೇ, ಇದನ್ನು ಖಂಡಿಸಿ ಬಿಜೆಪಿಯಿಂದ ಪ್ರತಿಭಟನಾ Rally ನಡೆಸುವುದಾಗಿ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಇಂದು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಆಗಸ್ಟ್ 4 ಕ್ಕೆ ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ, ಕಾಂಗ್ರೆಸ್ ನೇತಾರರಾದ ರಾಹುಲ್ ಗಾಂಧಿಯವರು ಬೆಂಗಳೂರಿನ ಮಹದೇವಪುರ ಕ್ಷೇತ್ರದಿಂದ ಮುಖ್ಯ ಚುನಾವಣಾ ಅಧಿಕಾರಿಗಳ (ಸಿ ಇ ಓ ) ಕಚೇರಿಯವರೆಗೆ ವಿರುದ್ಧ ಪ್ರತಿಭಟನೆಯನ್ನು ಪಾದಯಾತ್ರೆ ಮೆರವಣಿಗೆ ಯ ಮೂಲಕ ಮಾಡಲಿದ್ದಾರೆ ಎಂಬ … Continue reading ರಾಹುಲ್ ಗಾಂಧಿ ಪಾದಯಾತ್ರೆಗೆ ಅವಕಾಶ ಕೊಟ್ಟರೇ, ಬಿಜೆಪಿ ಪ್ರತಿಭಟನಾ Rally: ಎಸ್.ಸುರೇಶ್ ಕುಮಾರ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed