‘ವರಿಷ್ಠರು ಒಪ್ಪಿದರೆ ಮಂತ್ರಿಗಿರಿ, ಒಪ್ಪದಿದ್ದರೆ ದಾದಾಗಿರಿ’ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ವರಿಷ್ಠರು ಒಪ್ಪಿದರೆ ಮಂತ್ರಿಗಿರಿ ,  ಒಪ್ಪದಿದ್ದರೆ ಮತ್ತೆ ಶುರು ಅತೃಪ್ತರ ದಾದಾಗಿರಿ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ನಲ್ಲಿ ಕಿಡಿಕಾರಿದ ಕಾಂಗ್ರೆಸ್ ವರಿಷ್ಠರು ಒಪ್ಪಿದರೆ ಮಂತ್ರಿಗಿರಿ, ಒಪ್ಪದಿದ್ದರೆ ಮತ್ತೆ ಶುರು ಅತೃಪ್ತರ ದಾದಾಗಿರಿ! 15ಕ್ಕೂ ಹೆಚ್ಚು ದೆಹಲಿ ಪ್ರವಾಸ ಮಾಡಿದರೂ, ಸಿಎಂ ಹುದ್ದೆಗೆ ಏರಿ ಒಂದೂವರೆ ವರ್ಷ ಕಳೆದರೂ ಸಿಎಂ ಬೊಮ್ಮಾಯಿ ಅವರಿಗೆ ಸಂಪುಟ ವಿಸ್ತರಣೆ ಮಾಡಲಾಗಲಿಲ್ಲ, ಅತೃಪ್ತರನ್ನು ಮಂತ್ರಿ ಮಾಡುವರೇ?  ಬಿಜೆಪಿ ಕಿತ್ತಾಟದಲ್ಲಿ ರಾಜ್ಯ ಬಡವಾಗುತ್ತಿದೆ ಎಂದು … Continue reading ‘ವರಿಷ್ಠರು ಒಪ್ಪಿದರೆ ಮಂತ್ರಿಗಿರಿ, ಒಪ್ಪದಿದ್ದರೆ ದಾದಾಗಿರಿ’ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ