BIG NEWS: ಸಿದ್ಧರಾಮಯ್ಯ ಜೈಲಿಗೆ ಹೋದ್ರೆ ನಾನು ಸೇರಿ 1 ಕೋಟಿ ಜನರು ಹೋಗ್ತೀವಿ: ವಾಟಾಳ್ ನಾಗರಾಜ್ ಗುಡುಗು
ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ನೀಡಬಾರದು. ಅವರು ಜೈಲಿಗೆ ಹೋದರೂ ಅಲ್ಲಿಂದಲೇ ಕೆಲಸ ಮಾಡಬೇಕು. ಒಂದು ವೇಳೆ ಜೈಲಿಗೆ ಹೋಗಿದ್ದೇ ಆದಲ್ಲಿ ನಾನು ಸೇರಿದಂತೆ 1 ಕೋಟಿ ಜನರು ಜೈಲಿಗೆ ಹೋಗ್ತೀವಿ ಎಂಬುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿದ್ದರಾಮಯ್ಯ ರಾಜೀನಾಮೆಯನ್ನು ಯಾವುದೇ ಸಂದರ್ಭದಲ್ಲೂ ನೀಡಬಾರದು. ಏನಾದರೂ ಜೈಲಿಗೆ ಹೋದ್ರೆ ನಾನು ಸೇರಿದಂತೆ 1 ಕೋಟಿ ಜನರು ಜೈಲಿಗೆ ಹೋಗಲು ಸಿದ್ಧರಾಗಿದ್ದೇವೆ ಎಂದರು. ಸಿಎಂ ಸಿದ್ಧರಾಮಯ್ಯ ಜೈರಿಗೆ … Continue reading BIG NEWS: ಸಿದ್ಧರಾಮಯ್ಯ ಜೈಲಿಗೆ ಹೋದ್ರೆ ನಾನು ಸೇರಿ 1 ಕೋಟಿ ಜನರು ಹೋಗ್ತೀವಿ: ವಾಟಾಳ್ ನಾಗರಾಜ್ ಗುಡುಗು
Copy and paste this URL into your WordPress site to embed
Copy and paste this code into your site to embed