ಸೂರಜ್ ತಪ್ಪು ಮಾಡಿದ್ರೆ ಯಾಕೆ ದೂರು ಕೊಡೋಕೆ ಹೋಗ್ತಿದ್ರು?: ಹೆಚ್.ಡಿ ರೇವಣ್ಣ ಪ್ರಶ್ನೆ

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದ ನಂತ್ರ ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೂ ವಹಿಸಿ ಆದೇಶಿಸಿದೆ. ಈ ಪ್ರಕರಣದ ಬಗ್ಗೆ  ಹೆಚ್.ಡಿ ರೇವಣ್ಣ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಹೆಚ್.ಡಿ ರೇವಣ್ಣ ಅವರು ನಮ್ಮ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಸೂರಜ್ ರೇವಣ್ಣ ಅವರನ್ನು ಬಂಧಿಸಿದ ನಂತ್ರ ಹಾಸನದಲ್ಲಿ ಮೆಡಿಕಲ್ ಟೆಸ್ಟ್ ಮಾಡದೇ ಯಾಕೆ ಬೆಂಗಳೂರಿಗೆ ಕರೆತಂದ್ರ.? … Continue reading ಸೂರಜ್ ತಪ್ಪು ಮಾಡಿದ್ರೆ ಯಾಕೆ ದೂರು ಕೊಡೋಕೆ ಹೋಗ್ತಿದ್ರು?: ಹೆಚ್.ಡಿ ರೇವಣ್ಣ ಪ್ರಶ್ನೆ