BIG NEWS: ಕೇಂದ್ರ ಸರ್ಕಾರ GST ಎರಡು ಸ್ಲ್ಯಾಬ್ ಮಾಡಿದ್ರೆ ಕರ್ನಾಟಕಕ್ಕೆ ಪ್ರತಿ ವರ್ಷ 15,000 ಕೋಟಿ ನಷ್ಟ: ಸಿಎಂ
ಮೈಸೂರು: ಕೇಂದ್ರ ಸರ್ಕಾರ ಜಿ.ಎಸ್.ಟಿ ಎರಡು ಸ್ಲ್ಯಾಬ್ ಮಾಡುವುದರಿಂದ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ. ತರ್ಕಬದ್ಧಗೊಳಿಸುವುದನ್ನು ಸ್ವಾಗತಿಸುತ್ತೇವೆ ಆದರೆ ಹಣಕಾಸಿನ(Revenue Protection) ರಕ್ಷಣೆಯಾಗಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ ಎಂಟು ರಾಜ್ಯಗಳು ದೆಹಲಿಯಲ್ಲಿ ಚರ್ಚೆ ಮಾಡಿದ್ದು, 2.50 ಲಕ್ಷ ಕೋಟಿ ರೂ. ಇಡೀ ರಾಜ್ಯದಲ್ಲಿ ಸಂಗ್ರಹವಾಗುತ್ತದೆ. 15 ಸಾವಿರ ಕೋಟಿ ನಷ್ಟವಾಗುವುದು ದೊಡ್ಡ ಮೊತ್ತ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. 2017 ರಲ್ಲಿ ಜಿಎಸ್ ಟಿ ಜಾರಿಯಾದಾಗ 5 ವರ್ಷ ಮಾತ್ರ ಪರಿಹಾರ ನೀಡುವುದಾಗಿ ಹೇಳಿದ್ದರು. … Continue reading BIG NEWS: ಕೇಂದ್ರ ಸರ್ಕಾರ GST ಎರಡು ಸ್ಲ್ಯಾಬ್ ಮಾಡಿದ್ರೆ ಕರ್ನಾಟಕಕ್ಕೆ ಪ್ರತಿ ವರ್ಷ 15,000 ಕೋಟಿ ನಷ್ಟ: ಸಿಎಂ
Copy and paste this URL into your WordPress site to embed
Copy and paste this code into your site to embed