BIGG NEWS: ಸಿಎಂಗೆ ಧಮ್‌ ಇದ್ರೆ ಸಿದ್ದರಾಮಯ್ಯನ ಮೇಲಿನ ಆರೋಪಗಳನ್ನು ತನಿಖೆ ಮಾಡಿಸಲಿ; ಹೆಚ್‌ ಡಿಕೆ ಸವಾಲ್‌

ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿಗೆ ಧಮ್ ಇದ್ದರೆ ಸಿದ್ದರಾಮಯ್ಯನ ಮೇಲೆ ಮಾಡಿರುವ ಆರೋಪಗಳನ್ನು ತನಿಖೆಗೆ ನಡೆಸಿಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. BIGG NEWS: ಎಸ್​ಡಿಪಿಐ ಕೂಡ ಬ್ಯಾನ್ ಮಾಡಲು ಚಿಂತನೆ; ಬಿಜೆಪಿ ನಮ್ಮನ್ನ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ; ಅಬ್ದುಲ್ ಮಜೀದ್ ಕಿಡಿ   ನಗರದಲ್ಲಿ ಮಾತನಾಡಿದ ಅವರು, ಜೆಡಿಎಸ್ ಸಂಘಟನಾ ಕಾರ್ಯಾಗಾರ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ (Rahul Gandhi) ಸಿದ್ದರಾಮಯ್ಯ ಅವರ ಮೇಲಿನ ಆರೋಪಗಳ ಫೈಲ್ … Continue reading BIGG NEWS: ಸಿಎಂಗೆ ಧಮ್‌ ಇದ್ರೆ ಸಿದ್ದರಾಮಯ್ಯನ ಮೇಲಿನ ಆರೋಪಗಳನ್ನು ತನಿಖೆ ಮಾಡಿಸಲಿ; ಹೆಚ್‌ ಡಿಕೆ ಸವಾಲ್‌