Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಲದ ಶೂಲ ನಿಮ್ಮ ಜೀವನವನ್ನೇ ಹಾಳು ಮಾಡಿದ್ದರೆ ಈ ಪರಿಹಾರಗಳನ್ನು ಮಾಡಿಕೊಳ್ಳಿ ನೂರರಷ್ಟು ಸಾಲ ಪರಿಹಾರವಾಗುತ್ತದೆ.!
KARNATAKA

ಸಾಲದ ಶೂಲ ನಿಮ್ಮ ಜೀವನವನ್ನೇ ಹಾಳು ಮಾಡಿದ್ದರೆ ಈ ಪರಿಹಾರಗಳನ್ನು ಮಾಡಿಕೊಳ್ಳಿ ನೂರರಷ್ಟು ಸಾಲ ಪರಿಹಾರವಾಗುತ್ತದೆ.!

By kannadanewsnow5704/12/2024 8:59 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಸಾಲದ ಶೂಲ ದಿಂದ ಪಾರಾಗಲು ಈ ಪರಿಹಾರಗಳನ್ನು ಮಾಡಿ 100% ಫಲಿತಾಂಶ ಸಿಗುತ್ತದೆ. ಸಾಲವೆಂಬುದು ಹೊನ್ನ ಶೂಲವಿದ್ದಂತೆ ಎಂಬ ಗಾದೆ ಮಾತೊಂದಿದೆ. ಸಾಲ ಪಡೆಯುವಾಗ ಇರುವ ಸಂಭ್ರಮ ಅದನ್ನು ತೀರಿಸುವಾಗ ಇರುವುದಿಲ್ಲ. ಅದರಲ್ಲೂ ಒಂದು ಸಾಲ ತೀರಿಸಲು ಮತ್ತೊಂದು ಸಾಲ ಮಾಡುತ್ತ ಹೋಗುವವರಿಗೆ ಎಷ್ಟು ಸಾಲ ಸಿಕ್ಕರು ಸಾಕಾಗದು.ಕೆಲವರು ಸಾಲದ ಸುಳಿಯಲ್ಲಿ ತಾವಾಗಿಯೇ ಸಿಲುಕುತ್ತ ಹೋಗುತ್ತಾರೆ.

ನಂತರ ಅದರಿಂದ ಹೊರಬರಲಾಗದೆ ಒದ್ದಾಡಲಾರಂಭಿಸುತ್ತಾರೆ.ಇನ್ನು ಕೆಲವರು ಬೇಡ ಅಂತಲೇ ಸಾಲ ಮಾಡುವುದಿಲ್ಲ.ಆದರೆ ಜೀವನದಲ್ಲಿ ಎದುರಾಗುವ ಯಾವುದೇ ಕೆಟ್ಟ ಪರಿಸ್ಥಿತಿಯನ್ನು ನಿಭಾಯಿಸಲು ಸಾಲ ಮಾಡಿಕೊಳ್ಳುತ್ತಾರೆ.ನಂತರ ಗಳಿಸುವ ಆದಾಯದಲ್ಲಿ.ಸಾಲ ತೀರಿಸಲಾಗದೆ ಒದ್ದಾಡುವಂತಾಗುತ್ತದೆ.

ಆದರೆ ಹೀಗೆ ಸಾಲ ಮಾಡಿಕೊಳ್ಳುವುದು ಹಾಗೂ ಅದನ್ನು ತೀರಿಸಬೇಕೆಂದರು. ತೀರಿಸಲಾಗದೆ ಇರುವುದಕ್ಕೆ ಹಲವಾರು ಬಾರಿ ಮನುಷ್ಯನ ಗ್ರಹಗತಿಗಳು ಸಹ ಕಾರಣವಾಗಿರುತ್ತವೆ.ಏನೇ ಮಾಡಿದರು. ಕಾಲದ ಹೊರೆ ಇಳಿಯದಿದ್ದಾಗ ಚಿಂತೆ ಆವರಿಸ ತೊಡಗುತ್ತದೆ.ಹೀಗೆ ಮಾಡಿದ ಸಾಲ ತೀರಿಸಲಾಗದೇ ಸ್ಥಿತಿ ಸಿಲುಕಿ ಒದ್ದಾಡುತ್ತಿದ್ದರೆ, ಜ್ಯೋತಿಷ್ಯದ ಕೆಲವು ಸೂತ್ರ ಗಳ ಮುಖಾಂತರ ಸಾಲದ ಸುಳಿಯಿಂದ ಪಾರಾಗಬಹುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಈ ಕೆಳಗೆ ತಿಳಿಸಲಾದ ಜ್ಯೋತಿಷ್ಯದ ಮಾರ್ಗಗಳನ್ನು ಅನುಸರಿಸುವ ಮೂಲಕ ಸಾಲದ ಭಾರ.ನಿಮ್ಮ ಜನ್ಮ ಕುಂಡಲಿ ನೋಡಿ ದಲ್ಲಿ ಇಂತ ಸಾಲದ ಸಮಸ್ಯೆಗಳಿಗೆ ನಿಖರ ಕಾರಣವನ್ನು ಪತ್ತೆ ಮಾಡಬಹುದು.ಕಡಿಮೆ ಮಾಡಿಕೊಳ್ಳ ಬಹುದು ಹಾಗು ನಿಮ್ಮ ಆರ್ಥಿಕ ಸ್ಥಿತಿಯನ್ನು ಸಹ ಸುಧಾರಿಸಿ ಕೊಳ್ಳಬಹುದು.ಪ್ರತಿನಿತ್ಯ ಸೂರ್ಯ ದೇವರನ್ನು ಆರಾಧಿಸಿದರೆ ಸಾಲದ ಸುಳಿ ಸೇರಿದಂತೆ ಜೀವನದಲ್ಲಿನ ಹಲವಾರು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

ಸೂರ್ಯ, ಆತ್ಮಗೌರವ ಹಾಗೂ ಶಕ್ತಿಯ ಸಂಕೇತ ವಾಗಿದ್ದು, ಆತನ ಆರಾಧನೆಯಿಂದ ಖಂಡಿತ ವಾಗಿಯೂ ಉತ್ತಮ ಪರಿಣಾಮಗಳನ್ನು ಕಾಣಬಹುದು. ಪ್ರತಿದಿನ ಬೆಳಗ್ಗೆ ಸೂರ್ಯದೇವರಿಗೆ ನೀರಿನ ತರ್ಪಣ ಅರ್ಪಿಸಬೇಕು.ಒಂದು ತಂಬಿಗೆ ನೀರಿನಲ್ಲಿ 11 ಕೆಂಪು ಮೆಣಸಿನಕಾಯಿ.

ಸೂರ್ಯನಿಗೆ ನಮಸ್ಕರಿಸುತ್ತ ಈ ನೀರನ್ನು ತರ್ಪಣ ಅರ್ಪಿಸಬೇಕು.ಈ ವಿಧಾನದಿಂದ ಸಾಕಷ್ಟು ಸಮಸ್ಯೆಗಳಿಂದ ಪಾರಾಗಬಹುದು.ಸೂರ್ಯನ ಆರಾಧನೆ ಮಾಡುವಾಗ ಓಂ ಆದಿತ್ಯಾಯ ನಮ ಮಂತ್ರವನ್ನು ಉಚ್ಚರಿಸಬೇಕು.ಎರಡು ವಿಷ್ಣು ದೇವಸ್ಥಾನದಲ್ಲಿ ಬಾಳೆ ಗಿಡ ನೆಡಿ.ನಿಮ್ಮ ಊರಲ್ಲಿ ಅಥವಾ ಹತ್ತಿರದಲ್ಲಿ ಇರುವ ವಿಷ್ಣು ದೇವಸ್ಥಾನ ದಲ್ಲಿ ಎರಡು ಬಾಳೆ ಗಿಡಗಳನ್ನು ನೀಡಿ.ಪ್ರತಿದಿನ ಇವಕ್ಕೆ ನೀರು ಹಾಕಿ ಪೋಷಣೆ ಮಾಡಿ ಗಿಡಗಳು ಹಣ್ಣು ಬಿಡಲು ಪ್ರಾರಂಭಿಸುತ್ತಿದ್ದಂತೆಯೇ ನಿಮ್ಮ ಸಾಲಗಳು ಸಹ ತೀರಲಾರಂಭಿಸುತ್ತವೆ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

If the debt burden has ruined your life make these remedies and 100% of the debt will be solved. ಸಾಲದ ಶೂಲ ನಿಮ್ಮ ಜೀವನವನ್ನೇ ಹಾಳು ಮಾಡಿದ್ದರೆ ಈ ಪರಿಹಾರಗಳನ್ನು ಮಾಡಿಕೊಳ್ಳಿ 100% ನೂರರಷ್ಟು ಸಾಲ ಪರಿಹಾರವಾಗುತ್ತದೆ.!
Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.