Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM

ತುರ್ತು ಪರಿಸ್ಥಿತಿ ವಿರುದ್ಧ ನಿರ್ಣಯ ಅಂಗೀಕಾರ, ಅಂತಾರಾಷ್ಟ್ರೀಯ ‘ಆಲೂಗಡ್ಡೆ ಕೇಂದ್ರ’ ನಿರ್ಮಾಣ ; ಮೋದಿ ಸಂಪುಟದಲ್ಲಿ ಮಹತ್ವದ ನಿರ್ಧಾರ

25/06/2025 8:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಕಾರಾತ್ಮಕ ಶಕ್ತಿಗಳು ಹೆಚ್ಚಿದ್ದರೆ ಕಾಲಭೈರವೇಶ್ವರ ಪೂಜೆ ಮಾಡಿ ಎಲ್ಲವು ಮಾಯವಾಗುತ್ತದೆ
KARNATAKA

ನಕಾರಾತ್ಮಕ ಶಕ್ತಿಗಳು ಹೆಚ್ಚಿದ್ದರೆ ಕಾಲಭೈರವೇಶ್ವರ ಪೂಜೆ ಮಾಡಿ ಎಲ್ಲವು ಮಾಯವಾಗುತ್ತದೆ

By kannadanewsnow0709/07/2024 12:11 PM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನಿಮ್ಮ ಮನೆಯಲ್ಲಿ ಏನಾದರೂ ಹೆಚ್ಚಾಗಿ ನಕಾರಾತ್ಮಕ ಶಕ್ತಿಗಳು ತಾಂಡವವಾಡುತ್ತಿದ್ದರೆ, ಇದ್ದಕ್ಕಿದ್ದ ಹಾಗೆ ಮನೆಯಲ್ಲಿ ಯಾರಾದರೂ ಅನಾರೋಗ್ಯಕ್ಕೆ ತ್ತುತ್ತಾಗುವುದು, ಹಣಕಾಸಿನ ತೊಂದರೆ ಆಗುವಂತಹುದು, ಸಾಲ ಮಾಡುವಂತಹ ಪರಿಸ್ಥಿತಿಗೆ ಬರುವಂತಹದ್ದು ಈ ರೀತಿಯ ಸಮಸ್ಯೆಗಳು ಮನೆಯಲ್ಲಿ ಪದೇಪದೇ ಕಾಣಿಸಿಕೊಳ್ಳುತ್ತಿದ್ದಾರೆ ನರದೃಷ್ಟಿ ದೋಷ ನಮ್ಮ ಮನೆಗೆ ಹೆಚ್ಚಾಗಿ ಪ್ರಭಾವವನ್ನು ಬೀರುತ್ತಿದೆ ಎಂದು ಅರ್ಥ ಮಾಡಿಕೊಳ್ಳಬೇಕು.

ಒಬ್ಬ ವ್ಯಕ್ತಿ ಜೀವನದಲ್ಲಿ ಅಭಿವೃದ್ಧಿಯಾಗುತ್ತಿದ್ದಾನೆ ಎಂದರೆ ಯಾರು ಕೂಡ ಸಹಿಸುವುದಿಲ್ಲ. ಅಕ್ಕಪಕ್ಕದ ಮನೆಯವರ ದೃಷ್ಟಿ ಹಾಕಿರಬಹುದು, ಬಂಧುಗಳ ದೃಷ್ಟಿ ಯಾಗಿರಬಹುದು ಇವೆಲ್ಲಾ ಹೆಚ್ಚಾದಾಗ ನರದೃಷ್ಟಿ ದೋಷ ಎಂಬುದು ಪ್ರಭಾವ ಬೀರುತ್ತದೆ. ಈ ದೋಷ ಮನೆಗೆ ತಗಲಬಾರದು ಮತ್ತು ದೋಷದಿಂದ ಕಷ್ಟಗಳು ದೂರವಾಗಬೇಕು ಎಂದರೆ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಂಗಳವಾರ ದಿನ ಮನೆಯಲ್ಲಿರುವ ಯಾರಾದರೂ ಸರಿ ಬೆಳಿಗ್ಗೆ ಎದ್ದ ತಕ್ಷಣ ಸ್ನಾನ ಮಾಡಿ ದೀಪಾರಾಧನೆಯನ್ನು ಮಾಡಬೇಕು ನಂತರ ಸಂಕಲ್ಪವನ್ನು ಮಾಡಿಕೊಳ್ಳಬೇಕು, ಮನೆ ದೇವರ ಹೆಸರನ್ನು ಹೇಳಿಕೊಂಡು ಪೂಜೆಯನ್ನು ಮಾಡಬೇಕು ತದನಂತರ ಮನೆಯ ಹೊರ ಬಾಗಿಲಿನಲ್ಲಿ ನಿಂತುಕೊಂಡು ಒಂದು ತಟ್ಟೆಗೆ ನೀರನ್ನು ಹಾಕಿಕೊಂಡು ಅದಕ್ಕೆ ಸ್ವಲ್ಪ ಕುಂಕುಮವನ್ನು ಬೆರೆಸಿಕೊಳ್ಳಬೇಕು ನಂತರ ಒಂದು ನಿಂಬೆ ಹಣ್ಣನ್ನು ಕಟ್ ಮಾಡಿಕೊಂಡು ಸಂಪೂರ್ಣವಾಗಿ ಅದರ ರಸವನ್ನು ಕುಂಕುಮ ಮಿಶ್ರಿತ ನೀರಿಗೆ ಬೆರೆಸಬೇಕು. ನಿಂಬೆ ಹಣ್ಣನ್ನು ಹಿಂಡ ಬೇಕಾದರೆ ಕಾಲಭೈರವಾಯ ನಮಃ ಎಂದು 11 ಬಾರಿ ಮಂತ್ರವನ್ನು ಹೇಳಿಕೊಳ್ಳಬೇಕು. ಕಾಲಭೈರವನಿಗೆ ಸಂಕಲ್ಪವನ್ನು ಈ ರೀತಿ ಮಾಡಬೇಕು ಸ್ವಾಮಿ ನಮ್ಮ ಮನೆಯಲ್ಲಿ ತಗಲಿರುವ ಎಲ್ಲಾ ದೃಷ್ಟಿದೋಷಗಳು ನಿವಾರಣೆಯಾಗಬೇಕು ಮತ್ತು ಕಷ್ಟಗಳು ದೂರವಾಗಬೇಕು.

ಮಂಗಳವಾರ ದಿನ ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ವಿಶೇಷವಾದ ಸಂಕಲ್ಪವನ್ನು ಮಾಡಿಕೊಳ್ಳಬೇಕು.ನಂತರ ಕೈಯಲ್ಲಿ ಹಿಡಿದುಕೊಂಡಿರುವ ಕುಂಕುಮ ಮಿಶ್ರಿತ ನಿಂಬೆ ಹಣ್ಣಿನ ರಸದ ನೀರಿನಿಂದ ಮನೆಗೆ ದೃಷ್ಟಿಯನ್ನು ತೆಗೆಯಬೇಕು. ಎಡ ಭಾಗದಿಂದ ಮೂರು ಬಾರಿ, ಬಲ ಭಾಗದಿಂದ ಮೂರು ಬಾರಿ ತಿರುಗಿ ಇಳಿಯನ್ನು ತೆಗೆಯಬೇಕು. ನಂತರ ಆ ನೀರನ್ನು ಮೂರು ದಾರಿ ಸೇರುವ ಜಾಗದಲ್ಲಿ ಅಥವಾ ನಾಲ್ಕು ದಾರಿ ಸೇರುವ ಜಾಗದಲ್ಲಿ ಯಾರು ಓಡಾಡದ ಸಮಯದಲ್ಲಿ ಯಾರಿಗೂ ಕಾಣದಂತೆ ನೀರನ್ನು ಚಲ್ಲಬೇಕು. ಈ ಕೆಲಸವನ್ನು ಪ್ರತಿ ಮಂಗಳವಾರ ಬೆಳಗ್ಗೆ ಎದ್ದ ತಕ್ಷಣ ಮಾಡುವುದರಿಂದ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ ಹಾಗೂ ಕಾಲಭೈರವೇಶ್ವರ ಅನುಗ್ರಹ ನಿಮಗೆ ಸಿಗಲಿದೆ. ವಾರಕ್ಕೊಮ್ಮೆ ಮನೆಯಲ್ಲಿ ಯಾರಾದರೂ ಕಾಲಭೈರವೇಶ್ವರ ಅಷ್ಟಕಂ ಕೇಳುವುದರಿಂದ ವಿಶೇಷವಾದ ಫಲಪ್ರಾಪ್ತಿಯಾಗುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555

If the negative energies are high perform Kalabhairaveshwara Puja and everything will disappear ನಕಾರಾತ್ಮಕ ಶಕ್ತಿಗಳು ಹೆಚ್ಚಿದ್ದರೆ ಕಾಲಭೈರವೇಶ್ವರ ಪೂಜೆ ಮಾಡಿ ಎಲ್ಲವು ಮಾಯವಾಗುತ್ತದೆ
Share. Facebook Twitter LinkedIn WhatsApp Email

Related Posts

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM1 Min Read
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM5 Mins Read

ಯುಜಿಸಿಇಟಿ: ತಿದ್ದುಪಡಿಗೆ ಕೊನೆ ಅವಕಾಶ ನೀಡಿದ KEA

25/06/2025 7:53 PM1 Min Read
Recent News

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM

ತುರ್ತು ಪರಿಸ್ಥಿತಿ ವಿರುದ್ಧ ನಿರ್ಣಯ ಅಂಗೀಕಾರ, ಅಂತಾರಾಷ್ಟ್ರೀಯ ‘ಆಲೂಗಡ್ಡೆ ಕೇಂದ್ರ’ ನಿರ್ಮಾಣ ; ಮೋದಿ ಸಂಪುಟದಲ್ಲಿ ಮಹತ್ವದ ನಿರ್ಧಾರ

25/06/2025 8:57 PM

1.44 ದಶಲಕ್ಷಕ್ಕೂ ಹೆಚ್ಚು ಭಾರತೀಯ ಮಕ್ಕಳು ಇನ್ನೂ ಲಸಿಕೆ ಪಡೆಯದೆ ಉಳಿದಿದ್ದಾರೆ: ಲ್ಯಾನ್ಸೆಟ್ ವರದಿ

25/06/2025 8:05 PM
State News
KARNATAKA

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

By kannadanewsnow0925/06/2025 9:08 PM KARNATAKA 1 Min Read

ಬೆಂಗಳೂರು: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರು ಸಾವನ್ನಪ್ಪಿರುವಂತ ಘಟನೆ ನೆಲಮಂಗಲದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ…

vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM

ಯುಜಿಸಿಇಟಿ: ತಿದ್ದುಪಡಿಗೆ ಕೊನೆ ಅವಕಾಶ ನೀಡಿದ KEA

25/06/2025 7:53 PM

ನಿಮ್ಮ ಮನೆಯಲ್ಲಿ ಮನಿ ಪ್ಲಾಂಟ್ ಬಳ್ಳಿ ಇದ್ಯಾ? ಹಾಗಿದ್ರೆ ಈ ತಪ್ಪು ಮಾಡಲೇಬೇಡಿ | Money Plant

25/06/2025 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.