Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಷ್ಟೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ‘ಅರ್ಧನಾರೀಶ್ವರರನ್ನು’ ಹುಡುಕಲಿ : MLC ಬಿಕೆ ಹರಿಪ್ರಸಾದ್ ವ್ಯಂಗ್ಯ

08/07/2025 12:21 PM

ALERT : ಅಪಾಯಕಾರಿ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದ `CDSCO’ : ಅವಧಿ ಮುಗಿದ ತಕ್ಷಣ ತಪ್ಪದೇ ಈ ಕೆಲಸ ಮಾಡಿ.!

08/07/2025 12:11 PM

BREAKING: ನೇಪಾಳ-ಚೀನಾ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋದ ವಾಹನಗಳು, 18 ಮಂದಿ ನಾಪತ್ತೆ

08/07/2025 12:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಮರದ ಬೇರಿನ ಕಡ್ಡಿ ಮನೆಯಲ್ಲಿ ಇದ್ದರೆ ಆರ್ಥಿಕ ಸಂಕಷ್ಟಗಳಿಂದ ಪರಿಹಾರ ಸಿಗುತ್ತೆ ಅಂತೆ.! ಅದು ಹೇಗೆ ಗೊತ್ತಾ.?
KARNATAKA

ಈ ಮರದ ಬೇರಿನ ಕಡ್ಡಿ ಮನೆಯಲ್ಲಿ ಇದ್ದರೆ ಆರ್ಥಿಕ ಸಂಕಷ್ಟಗಳಿಂದ ಪರಿಹಾರ ಸಿಗುತ್ತೆ ಅಂತೆ.! ಅದು ಹೇಗೆ ಗೊತ್ತಾ.?

By kannadanewsnow0901/07/2024 7:36 PM

ಜೀವನದಲ್ಲಿ ಹಣಕಾಸಿನ ಸಮಸ್ಯೆ ಇದ್ದರೆ ಸಾಲದ ಸಮಸ್ಯೆಗಳು ಹೆಚ್ಚಾಗಿ ಇದ್ದರೆ ಮನೆಯಲ್ಲಿ ಈ ಒಂದು ಮರದ ಬೇರಿನ ಕಟ್ಟಿಗೆಯನ್ನು ಇಟ್ಟು ನೋಡಿ. ಮನೆಯಲ್ಲಿ ಈ ಒಂದು ಬೇರಿನ ಕಡ್ಡಿ ಇದ್ದರೆ ಸಾಕು ಈ ಕಡ್ಡಿಗೆ ವಿಶೇಷವಾದ ದೇವ ಶಕ್ತಿ ಇದೆ. ಈ ಕಡ್ಡಿಯನ್ನು ಮನೆಯಲ್ಲಿ ಇಟ್ಟಿದ್ದೆ ಆದಲ್ಲಿ ಯಾವುದೇ ದೋಷಗಳು ಇದ್ದರೂ ಕೂಡ ಸಮಯದಲ್ಲಿ ಕಳೆಯುತ್ತದೆ ಮುಖ್ಯವಾಗಿ ವಾಸ್ತು ದೋಷ ದಾರಿದ್ರ್ಯಾ ಕಳೆಯುತ್ತದೆ ವಾಸ್ತು ದೋಷ ಮನೆಯಲ್ಲಿ ಇಲ್ಲ ಎಂದರೆ ಮನೆಯಲ್ಲಿ ಇರುವ ಸದಸ್ಯರಿಗೆ ಅಭಿವೃದ್ಧಿ ಆಗುತ್ತದೆ ಹಣ ಕಾಸಿನ ವಿಚಾರದಲ್ಲಿ ಆಗಿರಬಹುದು ಅಥವಾ ಪ್ರತಿಯೊಂದು ಕೆಲಸದಲ್ಲಿ ಕೂಡ ಯಶಸ್ಸು ಸಿಗುವುದು ಆಗಿರಬಹುದು.

ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಚಂಡಿಕಯಾಗ, ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಎರಡು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ವಿದ್ವಾನ್ ವಿದ್ಯಾಧರ್ ತಂತ್ರಿ 9686268564.

ಈ ಮರದ ಬೇರಿನ ಈ ಕಡ್ಡಿಗೆ ಇರುವ ವಿಶೇಷ ದೈವ ಶಕ್ತಿ ಯಾವುವು ಎಂತಹದ್ದು ತಿಳಿಯಿರಿ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿರಿ. ಈ ಮರಕ್ಕೆ ವಿಶೇಷವಾದ ಶಕ್ತಿ ಇದೆ ಈ ಮರದ ಬೇರಿನ ಕಡ್ಡಿ ಏನಾದರೂ ನಿಮ್ಮ ಮನೆಯಲ್ಲಿ ಈಶಾನ್ಯ ದಿಕ್ಕಿಗೆ ಇಟ್ಟಿದ್ದೆ.

ಆದಲ್ಲಿ ಅಖಂಡ ಜಯವನ್ನು ನೀವು ಸಾಧಿಸುವುದು ಖಚಿತ. ಯಾವುದೇ ಒಂದು ವಿಷಯದಲ್ಲಿ ಕೂಡಾ ಯಶಸ್ಸನ್ನು ಸಿಗುತ್ತದೆ ಈ ಬೇರಿನ ಕಡ್ಡಿಯನ್ನು ನೀವು ನಿಮ್ಮ ಮನೆಯಲ್ಲಿ ಇಟ್ಟಾ ನಂತರ ಯಾವುದೇ ಒಂದು ಕೆಲಸದಲ್ಲಿ ಕೂಡ ಯಶಸ್ಸನ್ನು ಪಡೆಯಬಹುದು ಈ ಕಡ್ಡಿಯನ್ನು ನಿಮ್ಮ ಮನೆಯಲ್ಲಿ ಇಟ್ಟ ನಂತರ ಆಗುವ ಬದಲಾವಣೆ ನೀವೇ ನೋಡಿ ನಂಬಲು ಸಾಧ್ಯ ಆಗುವುದಿಲ್ಲ

ಎಲ್ಲ ಕೆಲಸದಲ್ಲಿ ಕೂಡ ಜಯ ಹಾಗೂ ಅಖಂಡ ಜಯವನ್ನು ಸಾಧಿಸಬಹುದು ಮನೆಯಲ್ಲಿ ಈಶಾನ್ಯ ದಿಕ್ಕಿಗೆ ಯಾಕಪ್ಪಾ ಇಡಬೇಕು ಎಂದರೆ ಈಶಾನ್ಯ ದಿಕ್ಕು ಎಂದರೆ ವಿಶೇಷವಾದ ಪ್ರಾಮುಖ್ಯತೆ ವಾಸ್ತು ಶಾಸ್ತ್ರದಲ್ಲಿ ಹೇಳಲಾಗುತ್ತದೆ. ನೇರವಾಗಿ ಸೂರ್ಯನ ಕಿರಣಗಳು ಮೊದಲು ಬೀಳುವುದು ಈಶಾನ್ಯ ದಿಕ್ಕಿಗೆ ಈಶಾನ್ಯ ದಿಕ್ಕನ್ನು ರುದ್ರ ದಿಕ್ಕು ಎಂದು ಕರೆಯುತ್ತಾರೆ. ಯಾವ ರೀತಿ ಈ ಕಡ್ಡಿಯನ್ನು ಈಶಾನ್ಯ ದಿಕ್ಕಿಗೆ ಕಟ್ಟಬೇಕು ಎಂದರೆ ಒಂದು ಅರಿಶಿಣದ ಬಟ್ಟೆಯಲ್ಲಿ ಕಟ್ಟಿ ಹಾಕಬೇಕು ಈ ಮರ ಯಾವುದು

ಎಂದರೆ ಅದು ಅಶ್ವತ್ ಮರ. ಅಶ್ವತ್ ಮರಕ್ಕೆ ವಿಶೇಷವಾದ ಶಕ್ತಿ ಇದೆ ಸಾಕ್ಷಾತ್ಶಿವನ ಅನುಗ್ರಹ ಅನ್ನುವುದು ಆಗುತ್ತದೆ ಸಾಕ್ಷಾತ್ ಶಿವನ ವಾಸ ಮಾಡುವ ಅಶ್ವತ್ ಮರದ ಬೇರಿನ ಕಡ್ಡಿಯನ್ನು ಯಾವುದಾದ್ರೂ ಕಡ್ಡಿಯನ್ನು ತೆಗೆದುಕೊಂಡು ಸೋಮವಾರದ ದಿನ ಏನು ಮಾಡಬೇಕು ಎಂದರೆ

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564.

ನಿಮ್ಮ ಮನೆಯಲ್ಲಿನ ಈಶಾನ್ಯ ದಿಕ್ಕಿಗೆ ಒಂದು ಅರಿಶಿಣ ಬಟ್ಟೆಯಲ್ಲಿ ಕಟ್ಟಿ ಪೂಜೆ ಮಾಡುತ್ತಾ ಬರಬೇಕು ಯಾವಾಗ ಪೂಜೆ ಮಾಡಬೇಕು ಎಂದರೆ ಸೋಮವಾರ ಗುರುವಾರ ಶನಿವಾರದ ದಿನದಂದು ಪೂಜೆ ಮಾಡುತ್ತ ಬರಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಇರುವ ಸಕಲ ದಾರಿದ್ರ್ಯ ದೋಷಗಳು ತೊಲಗುತ್ತದೆ. ಯುವ ಶಕ್ತಿ ಇರುವ ಈ ಕಡ್ಡಿಗೆ ಶಕ್ತಿ ಇರುತ್ತದೆ ಇದನ್ನು ಮನೆಯಲ್ಲಿ ಕಟ್ಟಿ ಅದನ್ನು ವಾರ ವಾರ ಪೂಜೆ ಮಾಡುತ್ತಾ ಬಂದರೆ ಅದ್ಬುತವಾದ ಪರಿಹಾರ ಆಗುತ್ತದೆ.

Share. Facebook Twitter LinkedIn WhatsApp Email

Related Posts

BIG NEWS : ರಾಷ್ಟೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ‘ಅರ್ಧನಾರೀಶ್ವರರನ್ನು’ ಹುಡುಕಲಿ : MLC ಬಿಕೆ ಹರಿಪ್ರಸಾದ್ ವ್ಯಂಗ್ಯ

08/07/2025 12:21 PM1 Min Read

BREAKING : ಇಂಜಿನಿಯರ್ ಮುಗಿಸಿದ್ದರು ಮನೆಯಲ್ಲೇ ಇದ್ದ ಮಗ : ಮೃತ PSI ನಾಗರಾಜಯ್ಯ ಡೆತ್ ನೋಟ್ ನಲ್ಲಿ ಉಲ್ಲೇಖ!

08/07/2025 12:04 PM1 Min Read

GOOD NEWS : ರಾಜ್ಯ ಸರ್ಕಾರದಿಂದ 50 ಹೊಸ ‘ಮೌಲಾನಾ ಆಜಾದ್ ಮಾದರಿ ಶಾಲೆ’ ಪ್ರಾರಂಭ : 350 ಬೋಧಕ ಹುದ್ದೆಗಳ ಭರ್ತಿಗೆ ಮಂಜೂರಾತಿ.!

08/07/2025 12:00 PM2 Mins Read
Recent News

BIG NEWS : ರಾಷ್ಟೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ‘ಅರ್ಧನಾರೀಶ್ವರರನ್ನು’ ಹುಡುಕಲಿ : MLC ಬಿಕೆ ಹರಿಪ್ರಸಾದ್ ವ್ಯಂಗ್ಯ

08/07/2025 12:21 PM

ALERT : ಅಪಾಯಕಾರಿ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದ `CDSCO’ : ಅವಧಿ ಮುಗಿದ ತಕ್ಷಣ ತಪ್ಪದೇ ಈ ಕೆಲಸ ಮಾಡಿ.!

08/07/2025 12:11 PM

BREAKING: ನೇಪಾಳ-ಚೀನಾ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋದ ವಾಹನಗಳು, 18 ಮಂದಿ ನಾಪತ್ತೆ

08/07/2025 12:09 PM

BREAKING : ಇಂಜಿನಿಯರ್ ಮುಗಿಸಿದ್ದರು ಮನೆಯಲ್ಲೇ ಇದ್ದ ಮಗ : ಮೃತ PSI ನಾಗರಾಜಯ್ಯ ಡೆತ್ ನೋಟ್ ನಲ್ಲಿ ಉಲ್ಲೇಖ!

08/07/2025 12:04 PM
State News
KARNATAKA

BIG NEWS : ರಾಷ್ಟೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ‘ಅರ್ಧನಾರೀಶ್ವರರನ್ನು’ ಹುಡುಕಲಿ : MLC ಬಿಕೆ ಹರಿಪ್ರಸಾದ್ ವ್ಯಂಗ್ಯ

By kannadanewsnow0508/07/2025 12:21 PM KARNATAKA 1 Min Read

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ನಾಯಕಿಯರನ್ನು ನೇಮಕಮಾಡುವ ಕುರಿತು ಕೇಂದ್ರ ಬಿಜೆಪಿ ನಾಯಕರು ಚಿಂತನೆ ನಡೆಸುತ್ತಿದ್ದು,…

BREAKING : ಇಂಜಿನಿಯರ್ ಮುಗಿಸಿದ್ದರು ಮನೆಯಲ್ಲೇ ಇದ್ದ ಮಗ : ಮೃತ PSI ನಾಗರಾಜಯ್ಯ ಡೆತ್ ನೋಟ್ ನಲ್ಲಿ ಉಲ್ಲೇಖ!

08/07/2025 12:04 PM

GOOD NEWS : ರಾಜ್ಯ ಸರ್ಕಾರದಿಂದ 50 ಹೊಸ ‘ಮೌಲಾನಾ ಆಜಾದ್ ಮಾದರಿ ಶಾಲೆ’ ಪ್ರಾರಂಭ : 350 ಬೋಧಕ ಹುದ್ದೆಗಳ ಭರ್ತಿಗೆ ಮಂಜೂರಾತಿ.!

08/07/2025 12:00 PM

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `KGID’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

08/07/2025 11:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.