ತಹಶೀಲ್ದಾರ್ ಕೋರ್ಟ್ ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ.!

ಬೆಂಗಳೂರು: ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ತಕರಾರು ಪ್ರಕರಣಗಳು ನಿಗದಿತ ದಿನಗಳ ಒಳಗೆ ವಿಲೇವಾರಿ ಆಗದಿದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದರು. ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು ಒಂದು ಪ್ರಕರಣದ … Continue reading ತಹಶೀಲ್ದಾರ್ ಕೋರ್ಟ್ ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ.!