Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ರುದ್ರಾಕ್ಷಿ ಗಿಡ ನೆಟ್ಟು ‘ವೈದ್ಯರ ದಿನ’ ಆಚರಣೆ

01/07/2025 2:49 PM

ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

01/07/2025 2:25 PM

SHOCKING: ಚೆನ್ನಾಗಿ ಓದಿಕೋಳ್ಳುವಂತೆ ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹ*ತ್ಯೆಗೆ ಶರಣು

01/07/2025 2:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ದಿಕ್ಕಿನಲ್ಲಿ ಗಡಿಯಾರವಿದ್ದರೆ ಮನೆಯಲ್ಲಿ ಪ್ರತಿದಿನವು ಆರ್ಥಿಕ ಸಂಕಷ್ಟ…! ; ಯಾವ ದಿಕ್ಕು…? ಮಾಹಿತಿ ಇಲ್ಲಿದೆ..
LIFE STYLE

ಈ ದಿಕ್ಕಿನಲ್ಲಿ ಗಡಿಯಾರವಿದ್ದರೆ ಮನೆಯಲ್ಲಿ ಪ್ರತಿದಿನವು ಆರ್ಥಿಕ ಸಂಕಷ್ಟ…! ; ಯಾವ ದಿಕ್ಕು…? ಮಾಹಿತಿ ಇಲ್ಲಿದೆ..

By KNN IT Team19/01/2024 8:44 PM

ಗಡಿಯಾರವನ್ನು ಗೋಡೆಯ ಮೇಲೆ ನೇತು ಹಾಕುವಾಗ ಕೆಲವು ವಿಷಯಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಅನುಸಾರ, ಮನೆಯಲ್ಲಿರುವ ಗಡಿಯಾರ ಕೂಡ ನಮ್ಮ ಅದೃಷ್ಟದ ಮೇಲೆ ಭಾರೀ ಪರಿಣಾಮವನ್ನು ಬೀರುತ್ತದೆ. ಹೀಗಾಗಿ, ನಾವು ಮನೆಯಲ್ಲಿ ಗಡಿಯಾರವನ್ನು ಹಾಕುವಾಗ ಕೆಲ ವಿಚಾರಗಳನ್ನು ತಿಳಿದಿರುವುದು ಅವಶ್ಯಕವಾಗಿದೆ.

ನಂಬಿಕೆಗಳನುಸಾರ, ದಕ್ಷಿಣ ದಿಕ್ಕನ್ನು ಯಮನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ವಾಸ್ತು ತಜ್ಞರ ಪ್ರಕಾರ, ಮನೆಯ ದಕ್ಷಿಣ ದಿಕ್ಕಿನಲ್ಲಿ ಅಪ್ಪಿತಪ್ಪಿಯೂ ಗಡಿಯಾರವನ್ನು ಹಾಕಲೇಬಾರದು ಎಂದು ಹೇಳಲಾಗುತ್ತದೆ. ಹೀಗಾಗಿ, ಮನೆಯ ಇಲ್ಲವೇ ಕಚೇರಿಯ ದಕ್ಷಿಣ ದಿಕ್ಕಿನಲ್ಲಿ ಗಡಿಯಾರವನ್ನು ಇಡಲೇಬಾರದು. ಒಂದು ವೇಳೆ ಹಾಕಿದರೆ, ಇದು ವ್ಯಕ್ತಿಯ ಪ್ರಗತಿಯನ್ನು ಕುಂಠಿತ ಮಾಡುತ್ತದೆ. ವ್ಯಾಪಾರಸ್ಥರು ಅಂಗಡಿಯಲ್ಲಿ ದಕ್ಷಿಣ ದಿಕ್ಕಿನಲ್ಲಿ ಗಡಿಯಾರವನ್ನು ನೇತು ಹಾಕುವುದರಿಂದ ವ್ಯವಹಾರದಲ್ಲಿ ಭಾರೀ ನಷ್ಟ ಎದುರಿಸಬೇಕಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ತಪ್ಪಾದ ದಿಕ್ಕಿನಲ್ಲಿ ಗಡಿಯಾರ ಹಾಕುವುದರಿಂದ ಆ ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಆಹ್ವಾನ ಕೊಟ್ಟಂತೆ ಆಗಲಿದೆ. ಇದರಿಂದ ಮನೆಯಲ್ಲಿ ನಾನಾ ಬಗೆಯ ಕಲಹ, ಗಲಾಟೆ ಉಂಟಾಗಬಹುದು. ಅವರು ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕುವ ಸಾಧ್ಯತೆಯೂ ಹೆಚ್ಚಾಗಬಹುದು. ಮನೆಯಲ್ಲಿ ಉಪಯೋಗಕ್ಕೆ ಬಾರದ ಗಡಿಯಾರಗಳನ್ನು ಮನೆಯಲ್ಲಿ ಇಡಬಾರದು. ಇದರಿಂದ ವ್ಯಕ್ತಿಯ ಪ್ರಗತಿ ನಿಲ್ಲುತ್ತದೆ ಎಂದು ಹೇಳಲಾಗುತ್ತದೆ. ದಕ್ಷಿಣ ದಿಕ್ಕನ್ನು ಬಿಟ್ಟು ಮನೆಯ ಮುಖ್ಯ ದ್ವಾರದ ಮೇಲ್ಭಾಗದಲ್ಲಿಯೂ ಗಡಿಯಾರವನ್ನು ಹಾಕಬಾರದು ಎನ್ನಲಾಗುತ್ತದೆ. ಗಡಿಯಾರವನ್ನು ಮುಖ್ಯ ದ್ವಾರದ ಮೇಲ್ಭಾಗದಲ್ಲಿ ಹಾಕಿದರೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕುವ ಸಾಧ್ಯತೆ ಹೆಚ್ಚು ಎಂದು ನಂಬಲಾಗುತ್ತದೆ. ಅಷ್ಟೆ ಅಲ್ಲದೇ, ಆ ದ್ವಾರದ ಮುಖಾಂತರ ಹಾದುಹೋಗುವವರ ಜೀವನದಲ್ಲಿ ಒತ್ತಡ ಹೆಚ್ಚಾಗುತ್ತದೆಯಾಗಿದೆ.

clock effect to life financial cresis south vasthu wall clock
Share. Facebook Twitter LinkedIn WhatsApp Email

Related Posts

ಪುನರಾವರ್ತಿತ ‘ಭುಜದ ನೋವು’ ನಿರ್ಲಕ್ಷಿಸಬೇಡಿ, ಅಪಾಯ ಹೆಚ್ಚು: ವೈದ್ಯರ ಸಲಹೆ | Shoulder Pain Relief

01/07/2025 5:15 AM2 Mins Read

ನೀವು ‘ಮೊಣಕಾಲು’ ನೋವಿನಿಂದ ಬಳಲುತ್ತಿದ್ದೀರಾ? ಈ ವೈದ್ಯರ ಸಲಹೆ ಪಾಲಿಸಿ, ಪರಿಣಾಮ ನೋಡಿ

01/07/2025 5:01 AM2 Mins Read

ಕೈಯಂತೆ ಕಾಣುವ ಈ ‘ಹಣ್ಣು’ ತಿನ್ನುವುದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.?

01/07/2025 4:45 AM2 Mins Read
Recent News

ಶಿವಮೊಗ್ಗ: ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ರುದ್ರಾಕ್ಷಿ ಗಿಡ ನೆಟ್ಟು ‘ವೈದ್ಯರ ದಿನ’ ಆಚರಣೆ

01/07/2025 2:49 PM

ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

01/07/2025 2:25 PM

SHOCKING: ಚೆನ್ನಾಗಿ ಓದಿಕೋಳ್ಳುವಂತೆ ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹ*ತ್ಯೆಗೆ ಶರಣು

01/07/2025 2:11 PM

ಈ ಬಾರಿ ಮೈಸೂರು ದಸರಾವನ್ನು ‘ಬಾನು ಮುಷ್ತಾಕ್’ ಅವರಿಂದ ಉದ್ಘಾಟಿಸಿ: ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯ

01/07/2025 2:02 PM
State News
KARNATAKA

ಶಿವಮೊಗ್ಗ: ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ರುದ್ರಾಕ್ಷಿ ಗಿಡ ನೆಟ್ಟು ‘ವೈದ್ಯರ ದಿನ’ ಆಚರಣೆ

By kannadanewsnow0901/07/2025 2:49 PM KARNATAKA 1 Min Read

ಶಿವಮೊಗ್ಗ: ಭಾರತೀಯ ಆಯುರ್ವೇದ ಪರಂಪರೆಯಲ್ಲಿ ರುದ್ರಾಕ್ಷಿ ಗೆ ಅತ್ಯಂತ ಮಹತ್ವವಿದೆ ಎಂದು ಸಾರಲಾಗಿದೆ ಎಂದು ಜಡೆ ಸಂಸ್ಥಾನ ಮಠ ಮತ್ತು…

ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

01/07/2025 2:25 PM

SHOCKING: ಚೆನ್ನಾಗಿ ಓದಿಕೋಳ್ಳುವಂತೆ ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹ*ತ್ಯೆಗೆ ಶರಣು

01/07/2025 2:11 PM

ಈ ಬಾರಿ ಮೈಸೂರು ದಸರಾವನ್ನು ‘ಬಾನು ಮುಷ್ತಾಕ್’ ಅವರಿಂದ ಉದ್ಘಾಟಿಸಿ: ತೇಜಸ್ವಿ ನಾಗಲಿಂಗಸ್ವಾಮಿ ಒತ್ತಾಯ

01/07/2025 2:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.