Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇವಲ 50 ರೂ.ಗೆ ‘PVC ಆಧಾರ್ ಕಾರ್ಡ್’ ಲಭ್ಯ ; ನೇರವಾಗಿ ನಿಮ್ಮ ಮನೆ ಬಾಗಿಲಿಗೆ ಬರುತ್ತೆ.!

25/10/2025 10:11 PM

ಭಾರತೀಯ ಕಾನೂನಿಡಿ ‘ಕ್ರಿಪ್ಟೋ ಕರೆನ್ಸಿ’ ಕೂಡ ಆಸ್ತಿ: ‘ಮದ್ರಾಸ್ ಹೈಕೋರ್ಟ್’ ಮಹತ್ವದ ತೀರ್ಪು

25/10/2025 10:06 PM

ಒಂದೇ ದಿನದಲ್ಲಿ ಟ್ರಯಲ್ ನಡೆಸಿ, ಜೀವಾವಧಿ ಶಿಕ್ಷೆ ಬೇಕಿದ್ರೂ ವಿಧಿಸಿ: ಕೋರ್ಟಿನಲ್ಲಿ ನಟ ದರ್ಶನ್ ಪರ ವಕೀಲರ ವಾದ

25/10/2025 10:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !
KARNATAKA

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !

By kannadanewsnow5701/09/2024 10:03 AM

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ .

ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564

ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ ಭಕ್ತ ಆಂಜನೇಯನ ಮಹಿಮೆಗಳು ಅಪಾರ. ನಂಬಿ ಬಂದ ಭಕ್ತರನ್ನು ಆಂಜನೇಯ ಎಂದಿಗೂ ಕೈ ಬಿಡುವುದಿಲ್ಲ.

ಈ ರೀತಿ ಶಕ್ತಿಶಾಲಿಯಾದ ಆಂಜನೇಯನಿಗೆ ಯಾವ ರೀತಿಯಾದ ಹರಕೆಯನ್ನು ಹೊತ್ತುಕೊಳ್ಳಬೇಕು, ಆ ಮಾಹಿತಿಯನ್ನು ನಿಮಗೆ ಇವತ್ತು ತಿಳಿಸಿಕೊಡುತ್ತೇನೆ. ಪ್ರತಿಯೊಬ್ಬರ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗಿರುತ್ತದೆ. ಸಮಸ್ಯೆಗಳು ಇದ್ದರೆ ಜೀವನ,ಆಗ ಜೀವನಕ್ಕೆ ಒಂದು ಅರ್ಥ ಬರುತ್ತದೆ.

ಆದರೆ  ಸಮಸ್ಯೆಗಳು ವಿಪರೀತವಾದಾಗ ದೇವರ ಮೋರೆಯನ್ನು ಹೋಗುವುದು ಬಹಳ ಒಳ್ಳೆಯದು. ದೇವರಿಗೆ ಕೆಲವರು ಹರಕೆಯನ್ನು ಮಾಡಿಕೊಂಡು ಕೆಲಸವಾದ ನಂತರ ಹರಕೆಗಳನ್ನು ತೀರಿಸುವ ಪದ್ಧತಿ ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿದೆ.

ಅದೇ ರೀತಿಯಾಗಿ ನೀವೇನು ಮಾಡಬೇಕು ಅಂದರೆ, ನಿಮಗೆ ಏನಾದರೂ ಸಂಕಷ್ಟಗಳು ಇದ್ದರೆ ಅಂದರೆ ಹಣಕಾಸಿನ ಸಮಸ್ಯೆ,  ಎಷ್ಟೋ ಜನರ ಜೀವನದಲ್ಲಿ ಹಣಕಾಸಿನ ಸಮಸ್ಯೆ ಇರುತ್ತದೆ. ಹಣಕಾಸಿನ ಸಮಸ್ಯೆ ಹೋಗಬೇಕು, ಆಂಜನೇಯ ಸ್ವಾಮಿಯ ಅನುಗ್ರಹ ಆಗಬೇಕೆಂದರೆ.

ನೀವು ತಪ್ಪದೇ ಆಂಜನೇಯಸ್ವಾಮಿಗೆ ಉದ್ದಿನವಡೆಯ ಹಾರವನ್ನು ಹಾಕಿಸುತ್ತೇನೆ ಎಂದು ಹರಕೆಯನ್ನು  ಹೊತ್ತುಕೊಂಡರೆ ಬಹಳ ಒಳ್ಳೆಯದು. ಈ ರೀತಿ ಹರಕೆಯನ್ನು ಹೊತ್ತುಕೊಂಡರೆ ಕೆಲವೇ ವಾರಗಳಲ್ಲಿ ಯಶಸ್ಸನ್ನು ಕಾಣುತ್ತೀರಾ.

ಮುಖ್ಯವಾಗಿ ಹಣಕಾಸಿನ ಸಮಸ್ಯೆ ಮತ್ತು ಸಾಲದ ಸಮಸ್ಯೆ ಇರುವವರು ಈ ರೀತಿಯ ಹರಕೆಯನ್ನು ಹೊತ್ತುಕೊಳ್ಳಬೇಕು. ಮನೆಯಲ್ಲಿ ಸುಖ ಶಾಂತಿ ಇರಬೇಕು ಮತ್ತು ಹಣಕಾಸಿನ ಸಮಸ್ಯೆ ಆದಷ್ಟು ಬೇಗ ನಿವಾರಣೆಯಾಗಬೇಕು ಎನ್ನುವವರು ಈ ರೀತಿಯ ಉದ್ದಿನವಡೆಯ ಹಾರವನ್ನು ಹಾಕುತ್ತೇನೆ ಹರಕೆಯನ್ನು ಇಟ್ಟುಕೊಂಡರೆ ಕೆಲವೇ ಇದರಿಂದ ಮೂರು ವಾರಗಳಲ್ಲಿ ನಿಖರವಾದ ಫಲಿತಾಂಶ ದೊರಕುತ್ತದೆ  ಸ್ನೇಹಿತರೆ.

ಮೊದಲಿಗೆ ನೀವೇನು ಮಾಡಬೇಕು ಎಂದರೆ ಅರ್ಚಕರಲ್ಲಿ ಒಂದು ವಿನಂತಿಯನ್ನು ಮಾಡಬೇಕು. ಇದು ಒಂದು ಸಂಕಲ್ಪವನ್ನು ಮಾಡಿಸಬೇಕು. ಸಂಕಲ್ಪ ಎನ್ನುವುದು ಬಹಳ ಮುಖ್ಯ.ಸಂಕಲ್ಪ ಮಾಡದೇ ಹರಕೆಯನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ ಅದು ಯಶಸ್ಸನ್ನು ಕೂಡ ಕೊಡುವುದಿಲ್ಲ.

ಅದು ಹರಕೆ ಕೂಡ ನೆರವೇರುವುದಿಲ್ಲ. ಆಂಜನೇಯಸ್ವಾಮಿ  ಹತ್ತಿರ ಹೋಗಿ ಸಂಕಲ್ಪವನ್ನು ಮಾಡಿಕೊಂಡು ನಂತರ ಹರಕೆಯನ್ನು ಹೊತ್ತುಕೊಳ್ಳಬೇಕು. ಮೊದಲು ಅರ್ಚಕರ ಹತ್ತಿರ ಎಲ್ಲ ವಿಚಾರವನ್ನು ಮಾಡಿಕೊಳ್ಳಬೇಕು.ಕಟೀಲು ದೇವಿಯ ಆರಾಧಕರು ಆಗಿರುವ ಮಹಾ ಪಂಡಿತ ಶ್ರೀ ವಿದ್ಯಾಧರ್ ನಕ್ಷತ್ರಿ ಅವರಿಂದ ನಿಮ್ಮ ಜೀವನದ ಅತ್ಯಂತ ಕಷ್ಟದ ಸಮಸ್ಯೆಗಳಿಗೆ ಫೋನ್ ನಲ್ಲಿ ಶಾಶ್ವತ ಪರಿಹಾರ ಅದು ಮೂರೂ ದಿನದಲ್ಲಿ ಮಾತ್ರ. ನೀವು ಅದೆಷ್ಟೋ ಪೂಜೆ ಮತ್ತು ಜೋತಿಷ್ಯರನ್ನ ನೋಡಿರಬಹುದು ಆದ್ರೆ ಕಟೀಲು ದೇವಿಯ ಆರಾಧನೆ ಮಾಡುವ ಮಹಾ ಪಂಡಿತ ಶ್ರೀ ವಿದ್ಯಾಧರ್ ನಕ್ಷತ್ರಿ ಅವರು ಸಾಕಷ್ಟು ತಂತ್ರ ಮಂತ್ರ ವಶೀಕರಣ ವಿದ್ಯೆ ಪಾರಂಗತ ಮಾಡಿಕೊಂಡಿದ್ದು ನಿಮ್ಮ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಲಿದ್ದಾರೆ. ಅನೇಕ ವರ್ಷಗಳಿಂದ ಆಗದೆ ಇರುವ ಕೆಲಸ ಕಾರ್ಯಗಳು ಕೆಲವೇ ದಿನದಲ್ಲಿ ಸಂಪೂರ್ಣ ಆಗಲಿದೆ. ಈ ಕೂಡಲೇ ಕರೆ ಮಾಡಿರಿ 9686268564

ಯಾಕೆಂದರೆ ಕೆಲವು ದೇವಸ್ಥಾನಗಳಲ್ಲಿ ಉದ್ದಿನವಡೆಯ ಹಾರವನ್ನು ಅವರೇ ತಯಾರು ಮಾಡಿಕೊಡುತ್ತಾರೆ. ಆದರೆ ಕೆಲವೊಂದು ದೇವಸ್ಥಾನಗಳಲ್ಲಿ ವಡೆಯನ್ನು ಹೊರಗಡೆಯಿಂದ ಅಥವಾ ತಯಾರು ಮಾಡಿಕೊಂಡು ತರಬೇಕಾಗುತ್ತದೆ.

ಅದಕ್ಕಾಗಿ ಅರ್ಚಕರ ಹತ್ತಿರ ಒಂದು ಬಾರಿ ವಿಚಾರ ಮಾಡಿಕೊಳ್ಳುವುದು ತುಂಬಾ ಒಳ್ಳೆಯದು. ನೀವು ಆದಷ್ಟು ಬೇಗ ಹೋಗಿ ಸಂಕಲ್ಪವನ್ನು ಮಾಡಿಕೊಳ್ಳಬೇಕು ಅದರಲ್ಲಿ ಶನಿವಾರ ಸಂಕಲ್ಪ ಮಾಡಿಕೊಂಡರೆ ತುಂಬಾನೇ ಒಳ್ಳೆಯದಾಗುತ್ತದೆ.

ಮಂಗಳವಾರ ದಿನ ಕೂಡ ಸಂಕಲ್ಪವನ್ನು ಮಾಡಿಕೊಳ್ಳಬಹುದು. ಹರಕೆ ಹೊತ್ತ ನಂತರ ಕೆಲವೇ ವಾರಗಳಲ್ಲಿ ನಿಮ್ಮ ಜೀವನದಲ್ಲಿ ಇರುವಂತಹ ಸಂಕಷ್ಟಗಳು ದೂರವಾಗುತ್ತದೆ  ಅದನ್ನು ನೀವು ನೋಡಬಹುದು.

ಸಂಕಷ್ಟಗಳು ದೂರವಾದ ನಂತರ ನಿಮ್ಮ ಹರಕೆಯನ್ನು ಆದಷ್ಟು ಬೇಗ ತೀರಿಸಬೇಕು. ಮುಖ್ಯವಾದ ವಿಷಯ ಏನೆಂದರೆ ಆಂಜನೇಯನನ್ನು ಒಲಿಸಿಕೊಳ್ಳಬೇಕೆಂದರೆ ಶ್ರೀರಾಮನ ಪಾದವನ್ನು ಹಿಡಿದುಕೊಳ್ಳಬೇಕು.ಇದು ಹೇಗೆ ಎಂದರೆ ಶ್ರೀರಾಮ ರಾಮವೆಂದು ಶ್ರೀರಾಮನ ಜಪವನ್ನು ಮಾಡಬೇಕು.ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ವಿದ್ಯಾಧರ್ ನಕ್ಷತ್ರಿ ಕರೆ ಮಾಡಿ 96862 68564

ಹೀಗೆ ಮಾಡಿದ್ದೇ ಆದಲ್ಲಿ ನಿನ್ನ ಜೀವನದಲ್ಲಿ ಅಥವಾ ಕೆಲಸಕಾರ್ಯಗಳಲ್ಲಿ ಯಶಸ್ಸು ನಿಮಗೆ ದೊರೆಯುತ್ತದೆ. ನೋಡಿದ್ರಲ್ಲ ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ಜೊತೆ ಶೇರ್ ಮಾಡಿಕೊಳ್ಳಿ ಮತ್ತು ಲೈಕ್ ಮಾಡಿ.

If there is a lot of difficulty in life make a vow to Lord Anjaneya and your work will be done in three weeks! ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !
Share. Facebook Twitter LinkedIn WhatsApp Email

Related Posts

ಒಂದೇ ದಿನದಲ್ಲಿ ಟ್ರಯಲ್ ನಡೆಸಿ, ಜೀವಾವಧಿ ಶಿಕ್ಷೆ ಬೇಕಿದ್ರೂ ವಿಧಿಸಿ: ಕೋರ್ಟಿನಲ್ಲಿ ನಟ ದರ್ಶನ್ ಪರ ವಕೀಲರ ವಾದ

25/10/2025 10:00 PM2 Mins Read

ಕೋಲಾರದಲ್ಲಿ ನಾಪತ್ತೆಯಾಗಿದ್ದಂತ ‘ಇಬ್ಬರು ವಿದ್ಯಾರ್ಥಿನಿ’ಯರು ಬೆಂಗಳೂರಲ್ಲಿ ಪತ್ತೆ

25/10/2025 9:51 PM1 Min Read

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ‘Fandom App’ ರಿಲೀಸ್: ಇನ್ಮುಂದೆ ಅಭಿಮಾನಿಗಳಿಗೆ ಅಪ್ಪು ಇನ್ನಷ್ಟು ಹತ್ತಿರ!

25/10/2025 9:36 PM1 Min Read
Recent News

ಕೇವಲ 50 ರೂ.ಗೆ ‘PVC ಆಧಾರ್ ಕಾರ್ಡ್’ ಲಭ್ಯ ; ನೇರವಾಗಿ ನಿಮ್ಮ ಮನೆ ಬಾಗಿಲಿಗೆ ಬರುತ್ತೆ.!

25/10/2025 10:11 PM

ಭಾರತೀಯ ಕಾನೂನಿಡಿ ‘ಕ್ರಿಪ್ಟೋ ಕರೆನ್ಸಿ’ ಕೂಡ ಆಸ್ತಿ: ‘ಮದ್ರಾಸ್ ಹೈಕೋರ್ಟ್’ ಮಹತ್ವದ ತೀರ್ಪು

25/10/2025 10:06 PM

ಒಂದೇ ದಿನದಲ್ಲಿ ಟ್ರಯಲ್ ನಡೆಸಿ, ಜೀವಾವಧಿ ಶಿಕ್ಷೆ ಬೇಕಿದ್ರೂ ವಿಧಿಸಿ: ಕೋರ್ಟಿನಲ್ಲಿ ನಟ ದರ್ಶನ್ ಪರ ವಕೀಲರ ವಾದ

25/10/2025 10:00 PM

ಕೋಲಾರದಲ್ಲಿ ನಾಪತ್ತೆಯಾಗಿದ್ದಂತ ‘ಇಬ್ಬರು ವಿದ್ಯಾರ್ಥಿನಿ’ಯರು ಬೆಂಗಳೂರಲ್ಲಿ ಪತ್ತೆ

25/10/2025 9:51 PM
State News
KARNATAKA

ಒಂದೇ ದಿನದಲ್ಲಿ ಟ್ರಯಲ್ ನಡೆಸಿ, ಜೀವಾವಧಿ ಶಿಕ್ಷೆ ಬೇಕಿದ್ರೂ ವಿಧಿಸಿ: ಕೋರ್ಟಿನಲ್ಲಿ ನಟ ದರ್ಶನ್ ಪರ ವಕೀಲರ ವಾದ

By kannadanewsnow0925/10/2025 10:00 PM KARNATAKA 2 Mins Read

ಬೆಂಗಳೂರು: ಜೈಲಿನಲ್ಲಿ ಗುಬ್ಬಚ್ಚಿ ಸೀನಾ ಬರ್ತ್ ಡೇಯನ್ನು ಆಚರಣೆ ಮಾಡಿಕೊಂಡಿದ್ದಾರೆ. ಒಬ್ಬರಿಗೆ ಒಂದು ಕಾನೂನು, ಮತ್ತೊಬ್ಬರಿಗೆ ಮತ್ತೊಂದು ಕಾನೂನು ಮಾಡಲಾಗುತ್ತಿದೆ.…

ಕೋಲಾರದಲ್ಲಿ ನಾಪತ್ತೆಯಾಗಿದ್ದಂತ ‘ಇಬ್ಬರು ವಿದ್ಯಾರ್ಥಿನಿ’ಯರು ಬೆಂಗಳೂರಲ್ಲಿ ಪತ್ತೆ

25/10/2025 9:51 PM

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ‘Fandom App’ ರಿಲೀಸ್: ಇನ್ಮುಂದೆ ಅಭಿಮಾನಿಗಳಿಗೆ ಅಪ್ಪು ಇನ್ನಷ್ಟು ಹತ್ತಿರ!

25/10/2025 9:36 PM

BREAKING: ಪುನೀತ್ ರಾಜಕುಮಾರ್ ಜೀವನಾಧಾರಿತ AI-ತಂತ್ರಜ್ಞಾನ ಆಧಾರಿತ ಮೊಬೈಲ್ ಆಪ್ ‘ಕನ್ನಡದ ಅಪ್ಪು’ ಬಿಡುಗಡೆ

25/10/2025 9:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.